ಮತ್ತೊಮ್ಮೆ ಜನ ಮನ ಗೆದ್ದ ನಟ ಸಿಂಬು…!

Date:

ಕಾವೇರಿ ವಿಚಾರದ ಬಗ್ಗೆ ಮಾತಾನಾಡಿ ಕನ್ನಡಿಗರ ಮನಗೆದ್ದಿದ್ದ ಕಾಲಿವುಡ್ ನಟ ಸಿಂಬು ಈಗ ಮತ್ತೊಮ್ಮೆ ಜನ ಮನ ಗೆದ್ದಿದ್ದಾರೆ.
ಮೃತಪಟ್ಟ ತನ್ನ ಅಭಿಮಾ‌ನಿಯ ಪೋಸ್ಟರ್ ಅಂಟಿಸುವ ಮೂಲಕ ಸಿಂಬು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಿಂಬು ಅವರ ಅಪ್ಪಟ ಅಭಿಮಾನಿ ಮದನ್ ಕಳೆದ ವಾರ ಚೆನ್ನೈನಲ್ಲಿ ಮೃತಪಟ್ಟಿದ್ದರು. ಮದನ್ ಸಾವನ್ನಪ್ಪಿದ ಸಮಯದಲ್ಲಿ ಸಿಂಬು ಮಣಿರತ್ನಂ ನಿರ್ದೇಶನದ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿ ಇದ್ದರು. ಹಾಗಾಗಿ ಮದನ್ ಸಾವನ್ನಪ್ಪಿದ ವಿಷಯ ಸಿಂಬುಗೆ ತಿಳಿದಿರಲಿಲ್ಲ.


ಸಿಂಬು ತನ್ನ ಶೂಟಿಂಗ್ ಮುಗಿಸಿ ರಾತ್ರಿ ಕಾರಿನಲ್ಲಿ ಪ್ರಯಾಣಿಸುವಾಗ ಮದನ್ ಗೆಳೆಯರು ರಸ್ತೆ ಬಳಿ ಆತನ ಪೋಸ್ಟರ್ ಅಂಟಿಸುತ್ತಿದ್ದರು. ಅದನ್ನು ಗಮನಿಸಿದ ಸಿಂಬು‌ ಕೂಡಲೇ ಕಾರಿನಿಂದ ಇಳಿದು ತಾನೂ ಅಭಿಮಾನಿಯ ಪೋಸ್ಟರ್ ಅಂಟಿಸಿದರು. ಸಿಂಬು ಅವರ ಈ‌ ಕೆಲಸ‌ ಜನರಿಗೆ ತುಂಬಾ ಇಷ್ಟವಾಗಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...