ಕಾವೇರಿ ವಿಚಾರದಲ್ಲಿ ಕನ್ನಡಿಗರ ಪರ ಮಾತಾಡಿದ ತಮಿಳು ನಟ…!

Date:

ಕರ್ನಾಟಕ ಮತ್ತು ತಮಿಳುನಾಡಿನ‌ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮೊದಲಿಂದಲೂ ಸಮಸ್ಯೆಯಿದೆ.
ಆಗಾಗ ಈ ವಿಚಾರದಲ್ಲಿ ವಿವಾದ ಬುಗಿಲೇಳುತ್ತಲೇ ಇರುತ್ತದೆ. ಇದಕ್ಕಾಗಿ ಸಿನಿಮಾ ತಾರೆಯರೂ ಹೋರಾಟಕ್ಕೆ ಇಳಿಯುತ್ತಾರೆ.


ಇದೀಗ ತಮಿಳು ನಟ ಸಿಂಬು ಅವರು ಕನ್ನಡಿಗರ ಪರ ಮಾತಾಡಿದ್ದಾರೆ. ಕಾವೇರಿ ನದಿ ನೀರಿನ ಬಗ್ಗೆ ಮಾತಾಡಿದಾಗ ಕರ್ನಾಟಕದ ಜನತೆಗೆ ಕುಡಿಯಲು ನೀರಿಲ್ಲ ಸ್ವಾಮಿ, ಅವರಿಗೆ ಇಲ್ಲ ಎಂದ್ಮೇಲೆ ನಮಗೆಲ್ಲಿಂದ ಕೊಡ್ಬೇಕು ಎಂದು ಸಿಂಬು ಹೇಳಿದ್ದಾರೆ. ಸಿಂಬು ಅವರ ಮಾತು ಕನ್ನಡಿಗರಿಗೆ ಖುಷಿ‌ಕೊಟ್ಟಿದೆ. ನ್ಯಾಯಯುತವಾಗಿ ಮಾತಾಡಿದ ಸಿಂಬು ಪರ ಎಲ್ಲೆಡೆ‌ ಒಳ್ಳೆಯ ಮಾತುಗಳು ಕೇಳಿ ಬರುತ್ತಿವೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...