The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್
No Result
View All Result
The New Indian Times | ದಿ ನ್ಯೂ ಇಂಡಿಯನ್ ಟೈಮ್ಸ್

ಸುದೀಪ್ ವಿಕ್ರಾಂತ್ ರೋಣ ಚಿತ್ರದ ವಿತರಣೆ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್

Tniteditor by Tniteditor
May 16, 2022
in ಎಲ್ಲೆಲ್ಲಿ ಏನೇನು.?
0
ಸುದೀಪ್ ವಿಕ್ರಾಂತ್ ರೋಣ ಚಿತ್ರದ ವಿತರಣೆ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್
0
SHARES
0
VIEWS
Share on FacebookShare on Twitter

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ನಿರೀಕ್ಷೆ ಹೆಚ್ಚಿದೆ. ಇದೇ ಜುಲೈ 28ಕ್ಕೆ ಕಿಚ್ಚನ ಸಿನಿಮಾ ರಿಲೀಸ್ ಆಗುತ್ತಿದೆ. ಚಿತ್ರತಂಡದಿಂದ ಅಭಿಮಾನಿಗಳಿಗೆ ಹೊಸ ಅಪ್‌ಡೇಟ್ ಸಿಕ್ಕಿದೆ. `ವಿಕ್ರಾಂತ್ ರೋಣ ಚಿತ್ರದ ಹಿಂದಿಯಲ್ಲಿ ಸಲ್ಮಾನ್ ಖಾನ್ ವಿತರಣೆಯ ಜವಾಬ್ದಾರಿ ಹೊತ್ತಿದ್ದಾರೆ. ಈ ಮೂಲಕ ಕಿಚ್ಚನ ಸಿನಿಮಾಗೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.

ವಿಕ್ರಾಂತ್ ರೋಣ ಸುದೀಪ್ ನಟನೆಯ ಸಿನಿಮಾದ ಕುರಿತು ಚಿತ್ರತಂಡ ಕೂಡ ಮೇ 16ರಂದು ಸೂಪರ್ ಅಪ್‌ಡೇಟ್ ಕೊಡುವುದಾಗಿ ಅನೌನ್ಸ್ ಮಾಡಿತ್ತು. ಈಗ ಆ ಗುಡ್ ನ್ಯೂಸ್ ರಿವೀಲ್ ಆಗಿದೆ. ವಿಕ್ರಾಂತ್ ರೋಣಗೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ಕಿಚ್ಚನ ಚಿತ್ರದ ಹಿಂದಿಯಲ್ಲಿ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.

Related posts

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

July 6, 2022
ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

July 6, 2022

ವಿಕ್ರಾಂತ್ ರೋಣ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಕೂಡ ರಿವೀಲ್ ಮಾಡಿದ್ದು, ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ವಿಕ್ರಾಂತ್ ರೋಣ 3ಡಿ ಅವತರಣಿಕೆಯನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

 

View this post on Instagram

 

A post shared by KicchaSudeepa (@kichchasudeepa)

Previous Post

8ನೇ ಮಹಡಿಯಲ್ಲಿ ನೇತಾಡ್ತಿದ್ದ ಮಗುವನ್ನು ರಕ್ಷಿಸಿದ ಯುವಕ ವಿಡಿಯೋ ವೈರಲ್..!

Next Post

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಪೆಟ್ರೊಲ್ ಕಳುಹಿಸಿದ ಭಾರತ

Next Post
ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಪೆಟ್ರೊಲ್ ಕಳುಹಿಸಿದ ಭಾರತ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಪೆಟ್ರೊಲ್ ಕಳುಹಿಸಿದ ಭಾರತ

Leave a Reply Cancel reply

Your email address will not be published. Required fields are marked *

  • Home
  • Our Portfolio

© 2022 JNews - Premium WordPress news & magazine theme by Jegtheme.

No Result
View All Result
  •  Privacy Policy
  • All posts
  • Authors list
  • Coming soon
  • Contact
  • Home 1
  • Home 10
  • Home 11
  • Home 12
  • Home 2
  • Home 3
  • Home 4
  • Home 5
  • Home 6
  • Home 7
  • Home 8
  • Home 9
  • HomeF
  • Homepage – Big Slide
  • Homepage – Big Slide
  • Homepage – Blog
  • Homepage – Fashion
  • Homepage – Full Post Featured
  • Homepage – Infinite Scroll
  • Homepage – Loop
  • Homepage – Magazine
  • Homepage – Newsmag
  • Homepage – Newspaper
  • Homepage – Sport
  • Homepage – Tech
  • Homepage – Video
  • News
  • Page builder blocks – Content section
  • Page builder blocks – Full width section
  • Sample Page
  • Shortcodes
  • Single contest photo
  • terms of service
  • ಈ ಶಾಲೆ ವಿದ್ಯಾರ್ಥಿನಿಯರು ಒಂದೇ ಬಣ್ಣದ ಒಳ ಉಡುಪು ಧರಿಸ ಬೇಕಂತೆ…!
  • ಕರ್ನಾಟಕದಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 75 ಕೋಟಿರು ಮದ್ಯ ಮಾರಾಟ !?
  • ಕವರ್ ಪೇಜ್
  • ನಾನು ರಾಜೀನಾಮೆ ನೀಡಲು ಸಿಧ್ದ !? ರಮೇಶ್ ಜಾರಕಿಹೊಳಿ ಹೀಗೆ ಹೇಳಿದ್ದೇಕೆ ?
  • ಬೌಲರ್ ಗಳಿಗೂ ಹೆಲ್ಮೆಟ್…! ಯುವ ಆಟಗಾರನ ಬೌಲಿಂಗ್ ಶೈಲಿಯೇ ಇದಕ್ಕೆ ಕಾರಣ…!
  • ರುದ್ರಾಕ್ಷಿ ಮಾಲೆ ಧರಿಸಿದ ತುಮಕೂರಿನಲ್ಲಿ ಭಾಷಣ ಮಾಡಿದ್ರು ಮೋದಿ !?
  • ರೈತರ ಖಾತೆಗೆ 12 ಕೋಟಿ ಹಣ ಜಮಾ !? ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ.
  • ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಕರು ! ಬಿಜೆಪಿ ಗೆ ಈ ಹೇಳಿಕೆ ಗೊಂದಲವುಂಟು ಮಾಡುತ್ತಾ?
  • ಹೊಸ ವರ್ಷದ ಆಚರಣೆಯನ್ನು ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ಮಾಡುವಂತಿಲ್ಲ ! ಯಾಕೆ ಗೊತ್ತಾ ?

© 2022 JNews - Premium WordPress news & magazine theme by Jegtheme.

Go to mobile version