ಮಹಿಳೆಯರೆ… ಸ್ಮೋಕ್ ಮಾಡ್ತಾ ಇದೀರಾ…! ಹುಷಾರ್…!

Date:

ಈಗಂತೂ ಧೂಮಪಾನ ಅಂದ್ರೆನೇ ಒಂತರಾ ಟ್ರೆಂಡ್ ಆಗ್ಬಿಟ್ಟಿದೆ. ಸಣ್ಣ ಸಣ್ಣ ವಯಸ್ಸಿಗೇ ಧೂಮಪಾನದ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಆದರೆ ಇತ್ತಿಚಿನ ವರಧಿಯಲ್ಲಿ ಧೂಮಪಾನಕ್ಕೆ ತುತ್ತಾಗುತ್ತಿರುವ ವ್ಯಸನಿಗಳಲ್ಲಿ ಪುರುಷರಷ್ಟೇ ಸಮಾನರಾಗಿ ಮಹಿಳೆಯರೂ ರನ್ನಿಂಗ್ ಮಾಡ್ತಾ ಇದಾರೆ… ಇದು ಹೀಗೆ ಮುಂದುವರೆದರೆ ಎಲ್ಲಾದ್ರಲ್ಲೂ ಮಹಿಳೆರೇ ಫಸ್ಟ್…!
ನೆನಪಿರಲಿ ಮಹಿಳೆಯರೇ ನೀವು ಧೂಮಪಾನ ವ್ಯಸನಿಗಳಾದರೆ ಪುರುಷರಿಗಿಂತ ಹೆಚ್ಚು ಹಾನಿ ನಿಮಗೇನೇ.. ಹೀಗೇಂದು ನಾವೇಳ್ತಾ ಇಲ್ಲ ಅಧ್ಯಯನವೊಂದು ವರಧಿ ಮಾಡಿದೆ.
ಧೂಮಪಾನ ಮಾಡುವ ಮಹಿಳೆಯರ ಮೆದುಳಿನಲ್ಲಿ ರಕ್ತ ಸ್ರಾವ ಆಗುವ ಸಂಭವ ಇದೆ. ಜೊತೆಗೆ ಬ್ರೈನ್ ಹ್ಯಾಮರೇಜ್ ಆಗುವ ಸಾಧ್ಯತೆಗಳು ತುಂಬಾ ಹೆಚ್ಚಿರುತ್ತದೆಯಂತೆ. ಮೆದುಳಿನ ಮೇಲ್ಮೈ ಹಾಗೂ ಮೆದುಳಿನ ಅಂಗಾಂಶಗಳ ನಡುವೆ ಸೋರಿಕೆಯಾಗುತ್ತದೆ, ಈ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚಾಗಿ ಕಂಡುಬರುತ್ತದೆ ಎಂಬ ಅಂಶ ಬೆಳಕಿಗೆ ಬಂದಿದೆ. ದಿನವೊಂದಕ್ಕೆ 1-10 ಸಿಗರೇಟ್ ಎಳೆಯುವ ಮಹಿಳೆಯರಲ್ಲಿ ಧೂಮಪಾನ ಮಾಡದವರಿಗೆ ಹೋಲಿಸಿದರೆ 2.95 ಪಟ್ಟು ಹೆಚ್ಚು ಹ್ಯಾಮರೇಜ್ ಆಗುವ ಸಾಧ್ಯತೆ ಹೆಚ್ಚಿದೆ. ಅದೇ ದಿನಕ್ಕೆ 11-20 ಸಿಗರೇಟ್ ಸೇದುವ ಮಹಿಳೆಯರಲ್ಲಿ 3.89 ರಷ್ಟು ಹ್ಯಾಮರೇಜ್ ಆಗುವ ಸಂಭವ ಹೆಚ್ಚಿದೆ ಎಂದು ವರಧಿ ಮಾಡಿದ್ದಾರೆ.. ಆದ್ದರಿಂದ ಧೂಮಪಾನ ಮಾಡುವುದಕ್ಕೂ ಮುನ್ನ ಯೋಚಿಸಿ, ಇಲ್ಲದಿದ್ದರೆ ನಿಮ್ಮ ಮೃತ್ಯುವಿಗೆ ನೀವೇ ಆಹ್ವಾನ ನೀಡಿದಂತೆ… ಹುಷಾರ್…!

POPULAR  STORIES :

ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!

ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ

ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...