ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ವಿಷ ಸರ್ಪಗಳ ಹಾವಳಿ

Date:

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ವಿಷ ಸರ್ಪಗಳು ಹೆಚ್ಚಾಗಿದ್ದು, ಸಿಲಿಕಾನ್ ಸಿಟಿ ಮಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿರುವ ಕಾರಣ ಭೂಮಿಯೊಳಗೆ ನೆಲಸೋಕಾಗದೆ ಮನೆಗಳಿಗೆ ವಿಷ ಸರ್ಪಗಳು ನುಗ್ಗುತ್ತಿವೆ.

 

 

ಈ ಸಂಬಂಧ ಇತ್ತೀಚೆಗೆ ಬಿಬಿಎಂಪಿ ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅದರಂತೆ ನಿನ್ನೆ ನಗರದ ಓಲ್ಡ್ ಮದ್ರಾಸ್ ರಸ್ತೆಯ RMZ ಇಂಫಾನಿಟಿ ಕಂಪನಿಯ ಕಾಂಪೌಂಡ್ ಒಳಗೆ ಬೃಹತ್ ನಾಗರಹಾವು ನುಗ್ಗಿ ಬೋನ್ ಒಳಗಡೆ ಅವಿತು ಕುಳಿತಿತ್ತು. ನಾಗರಹಾವು ನೋಡಿ ಗಾಬರಿಗೊಂಡ RMZ ಸಿಬ್ಬಂದಿಯು, ಕೂಡಲೇ ಪಾಲಿಕೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ಆಗಮಿಸಿದ ಉರಗತಜ್ಞ ಮೋಹನ್ ಅವರು ನಾಗರ ಹಾವನ್ನ ರಕ್ಷಣೆ ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...