ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹುಷಾರ್..!

Date:

ಬೆಂಗಳೂರು : ಬೆಂಗಳೂರಿನಲ್ಲಿ ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹೆಚ್ಚಾಗಿದೆ. ನಿರಂತರ ಮಳೆ ಆಗುತ್ತಿರುವ ಕಾರಣ ಬೆಂಗಳೂರಿನ ಮನೆಗಳಲ್ಲಿ ಹಾವುಗಳು ಬಂದು ಸೇರಿಕೊಳ್ಳುತ್ತಿವೆ. ಜೂನ್ ಹಾಗೂ ಜುಲೈ ತಿಂಗಳು ಹಾವುಗಳ ಸಂತಾನೋತ್ಪತ್ತಿ ಸಮಯ ಆಗಿರುವುದರಿಂದ ಮೊಟ್ಟೆಯೊಡೆದು ಮರಿಗಳು ಹೊರಬರುತ್ತಿವೆ. ಈ ಸಮಯದಲ್ಲಿ ಮಳೆ, ಚಳಿ ಇದ್ದು ಬೆಚ್ಚಗಿನ ಜಾಗ ಹುಡುಕಿಕೊಂಡು ಅವುಗಳು ಸಂಚಾರ ನಡೆಸುತ್ತವೆ. ಹಾಗಾಗಿ, ಮನೆಯಲ್ಲಿರುವ ಎಲ್ಲ ಜಾಗಗಳನ್ನೂ ಪ್ರತಿದಿನ ಶುಚಿಯಾಗಿಡುವಂತೆ ಪಾಲಿಕೆ ಮನವಿ ಮಾಡಿದೆ.

 

ಪ್ರತಿದಿನ ನಗರದಲ್ಲಿ 50ಕ್ಕೂ ಹೆಚ್ಚಿನ ವಿಷಕಾರಿ ಹಾವುಗಳು ಮನೆಯ ಅಡುಗೆ ಕೋಣೆ, ಶೂ ಮುಂತಾದ ಜಾಗದಲ್ಲಿ ಪತ್ತೆಯಾಗುತ್ತಿವೆ. ಪಾಲಿಕೆಯಿಂದ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಹಾವುಗಳನ್ನು ಕಂಡು ಆತಂಕಗೊಳ್ಳದೇ ಕೂಡಲೇ ಪಾಲಿಕೆಯ ಅನಿಮಲ್ ರೆಸ್ಕ್ಯೂ ಟೀಮ್​​ಗೆ ಮಾಹಿತಿ ನೀಡಬಹುದು ಎಂದು ಮೋಹನ್ ಹೇಳಿದರು.

Share post:

Subscribe

spot_imgspot_img

Popular

More like this
Related

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...