ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹುಷಾರ್..!

Date:

ಬೆಂಗಳೂರು : ಬೆಂಗಳೂರಿನಲ್ಲಿ ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹೆಚ್ಚಾಗಿದೆ. ನಿರಂತರ ಮಳೆ ಆಗುತ್ತಿರುವ ಕಾರಣ ಬೆಂಗಳೂರಿನ ಮನೆಗಳಲ್ಲಿ ಹಾವುಗಳು ಬಂದು ಸೇರಿಕೊಳ್ಳುತ್ತಿವೆ. ಜೂನ್ ಹಾಗೂ ಜುಲೈ ತಿಂಗಳು ಹಾವುಗಳ ಸಂತಾನೋತ್ಪತ್ತಿ ಸಮಯ ಆಗಿರುವುದರಿಂದ ಮೊಟ್ಟೆಯೊಡೆದು ಮರಿಗಳು ಹೊರಬರುತ್ತಿವೆ. ಈ ಸಮಯದಲ್ಲಿ ಮಳೆ, ಚಳಿ ಇದ್ದು ಬೆಚ್ಚಗಿನ ಜಾಗ ಹುಡುಕಿಕೊಂಡು ಅವುಗಳು ಸಂಚಾರ ನಡೆಸುತ್ತವೆ. ಹಾಗಾಗಿ, ಮನೆಯಲ್ಲಿರುವ ಎಲ್ಲ ಜಾಗಗಳನ್ನೂ ಪ್ರತಿದಿನ ಶುಚಿಯಾಗಿಡುವಂತೆ ಪಾಲಿಕೆ ಮನವಿ ಮಾಡಿದೆ.

 

ಪ್ರತಿದಿನ ನಗರದಲ್ಲಿ 50ಕ್ಕೂ ಹೆಚ್ಚಿನ ವಿಷಕಾರಿ ಹಾವುಗಳು ಮನೆಯ ಅಡುಗೆ ಕೋಣೆ, ಶೂ ಮುಂತಾದ ಜಾಗದಲ್ಲಿ ಪತ್ತೆಯಾಗುತ್ತಿವೆ. ಪಾಲಿಕೆಯಿಂದ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಹಾವುಗಳನ್ನು ಕಂಡು ಆತಂಕಗೊಳ್ಳದೇ ಕೂಡಲೇ ಪಾಲಿಕೆಯ ಅನಿಮಲ್ ರೆಸ್ಕ್ಯೂ ಟೀಮ್​​ಗೆ ಮಾಹಿತಿ ನೀಡಬಹುದು ಎಂದು ಮೋಹನ್ ಹೇಳಿದರು.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...