ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹುಷಾರ್..!

Date:

ಬೆಂಗಳೂರು : ಬೆಂಗಳೂರಿನಲ್ಲಿ ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹೆಚ್ಚಾಗಿದೆ. ನಿರಂತರ ಮಳೆ ಆಗುತ್ತಿರುವ ಕಾರಣ ಬೆಂಗಳೂರಿನ ಮನೆಗಳಲ್ಲಿ ಹಾವುಗಳು ಬಂದು ಸೇರಿಕೊಳ್ಳುತ್ತಿವೆ. ಜೂನ್ ಹಾಗೂ ಜುಲೈ ತಿಂಗಳು ಹಾವುಗಳ ಸಂತಾನೋತ್ಪತ್ತಿ ಸಮಯ ಆಗಿರುವುದರಿಂದ ಮೊಟ್ಟೆಯೊಡೆದು ಮರಿಗಳು ಹೊರಬರುತ್ತಿವೆ. ಈ ಸಮಯದಲ್ಲಿ ಮಳೆ, ಚಳಿ ಇದ್ದು ಬೆಚ್ಚಗಿನ ಜಾಗ ಹುಡುಕಿಕೊಂಡು ಅವುಗಳು ಸಂಚಾರ ನಡೆಸುತ್ತವೆ. ಹಾಗಾಗಿ, ಮನೆಯಲ್ಲಿರುವ ಎಲ್ಲ ಜಾಗಗಳನ್ನೂ ಪ್ರತಿದಿನ ಶುಚಿಯಾಗಿಡುವಂತೆ ಪಾಲಿಕೆ ಮನವಿ ಮಾಡಿದೆ.

 

ಪ್ರತಿದಿನ ನಗರದಲ್ಲಿ 50ಕ್ಕೂ ಹೆಚ್ಚಿನ ವಿಷಕಾರಿ ಹಾವುಗಳು ಮನೆಯ ಅಡುಗೆ ಕೋಣೆ, ಶೂ ಮುಂತಾದ ಜಾಗದಲ್ಲಿ ಪತ್ತೆಯಾಗುತ್ತಿವೆ. ಪಾಲಿಕೆಯಿಂದ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಹಾವುಗಳನ್ನು ಕಂಡು ಆತಂಕಗೊಳ್ಳದೇ ಕೂಡಲೇ ಪಾಲಿಕೆಯ ಅನಿಮಲ್ ರೆಸ್ಕ್ಯೂ ಟೀಮ್​​ಗೆ ಮಾಹಿತಿ ನೀಡಬಹುದು ಎಂದು ಮೋಹನ್ ಹೇಳಿದರು.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...