ಕೆಟ್ಟ ಮೇಲೆ ಬುದ್ದಿ ಬಂತು..! ಸೆಕ್ಸು ಬೇಡ..! ಮದ್ವೆ ಬೇಡ..! ಮಕ್ಕಳೂ ಬೇಡ..!

Date:

 

ನಟಿ ಸೋಫಿಯಾ ಹಯಾತ್ ಸಾರ್ವಜನಿಕ ಜೀವನದಿಂದ ದೂರ ಸರಿದಿದ್ದಾರಂತೆ. ಜೀವನದಲ್ಲಿ ಒಮ್ಮೆ ಎಡವಿ ಸಾಕಾಗಿಹೋಗಿದೆ. ಇನ್ನು ಎಡವುದಿಲ್ಲ. ಮೇಕಪ್ಪು, ಮುಖವಾಡದ ಜೀವನದಿಂದ ಹೊರಬಂದು ನಿಂತಿದ್ದೇನೆ. ನಾನೆಂಥ ಪಾಠ ಕಲಿತಿದ್ದೇನಂದ್ರೇ- ನನಗೆ ಸೆಕ್ಸು, ಮದ್ವೆ, ಮಕ್ಕಳು ಬೇಡ ಎನಿಸಿದೆ ಎಂದಿದ್ದಾಳೆ. ಅವಳ ಬದುಕಿನಲ್ಲೂ ಕೆಲವರು ಆಟವಾಡಿದ್ದರು. ಬಳಸಿಕೊಂಡಿದ್ದರು. ಇವೆಲ್ಲವನ್ನು ಸಂಭಾಳಿಸಲಿಕ್ಕಾಗದೇ ಸಾಯಲು ಹೊರಟವಳು ಕಡೇಕ್ಷಣದಲ್ಲಿ ಬದಲಾಗಿದ್ದಳು. ಈಗ ಎಲ್ಲಾ ವಿಚಾರದಲ್ಲೂ ಸಂಪೂರ್ಣ ಬದಲಾಗಿದ್ದಾಳೆ. ಒಳ್ಳೆಯದಾಗಲಿ..!

POPULAR  STORIES :

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...