SPP ಬದಲಾವಣೆ ಪ್ರಸ್ತಾವನೆ ನನ್ನ ಮುಂದೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು: ನಟ ದರ್ಶನ್ ಪ್ರಕರಣ ಸಂಬಂಧಿಸಿದಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಬದಲಾವಣೆ ಇಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಸ್ಪಿಪಿ ಬದಲಾವಣೆ ಮಾಡೊ ಬಗ್ಗೆ ನನ್ನ ಮೇಲೆ ಒತ್ತಡ ಇದೆ ಅಂತ ಟಿವಿಗಳಲ್ಲಿ ಬರ್ತಾಯಿದೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲ, SPP ಬದಲಾವಣೆಯ ಪ್ರಸ್ತಾಪವೇ ಇಲ್ಲ ಎಂದು ಹೇಳಿದರು. SPP ಬದಲಾವಣೆ ಮಾಡಿ ಎಂದು ಯಾರು ನನ್ನ ಭೇಟಿ ಮಾಡಿ ಒತ್ತಡ ಹಾಕಿಲ್ಲ,
ತನಿಖೆಗೆ ಮುಕ್ತ ಸ್ವತಂತ್ರ ಕೊಡಲಾಗಿದೆ. ನನ್ನ ಮೇಲೆ ಯಾರು ಒತ್ತಡ ಹಾಕಿಲ್ಲ. ಒತ್ತಡ ಹಾಕಿದ್ರು ನಾನು ಕೇಳೊಲ್ಲ. ಸಚಿವರು ಒತ್ತಡ ಹಾಕ್ತಿದ್ದಾರೆ ಅನ್ನೋದೆಲ್ಲ‌ ಸತ್ಯ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, ಅವರಿಗೆ ಮುಕ್ತ ಸ್ವಾತಂತ್ರ್ಯ ಕೊಡಲಾಗಿದೆ‌. SPP ಬದಲಾವಣೆ ಮಾಡ್ತಾರೆ ಅಂತ ಟಿವಿಗಳಲ್ಲಿ ಮಾಧ್ಯಮಗಳಲ್ಲಿ ಮತ್ತು ಒತ್ತಡ ಹಾಕ್ತಿದ್ದಾರೆ ಅಂತ ಹೇಳ್ತಿರೋದೆಲ್ಲ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...