ಶಾರೂಖ್‌ v/s ಗ್ಯಾಂಗ್‌ಸ್ಟರ್‌ ಪುತ್ರ- 101 ಕೋಟಿ ರೂ ಕೇಸ್‌!

Date:

ಶಾರೂಖ್‌ ಖಾನ್ ಗೂ ವಿವಾದಗಳಿಗೂ ಬಿಡಿಸಲಾರದ ನಂಟು. ಒಂದಾದ ಮೇಲೊಂದು ವಿವಾದಕ್ಕೆ ಕಿಂಗ್ ಖಾನ್ ತುತ್ತಾಗ್ತಾನೆ ಇರ್ತಾರೆ. ಈಗ ಸದ್ಯ ಶಾರುಖ್ ಅನ್ನ ವಿವಾದಕ್ಕೀಡು ಮಾಡಿರೋ ಚಿತ್ರ ‘ರಾಯೀಸ್‌’

ಬಹುನಿರೀಕ್ಷಿತ ರಾಯೀಸ್ ಚಿತ್ರ ಕುತೂಹಲಕಾರಿ ಕಥಾವಸ್ತು ಹೊಂದಿದೆ. ಗುಜರಾತ್ ಮೂಲದ ಭೂಗತ ಪಾತಕಿ ಅಬ್ದುಲ್ ಲತೀಫ್ ಜೀವನಾಧಾರಿತ ಚಿತ್ರದಲ್ಲಿ ಕಿಂಗ್‌ಖಾನ್ ಲತೀಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಲತೀಫ್ ಪುತ್ರ ಮುಸ್ತಾಕ್ ಶೇಖ್ ಚಿತ್ರದಲ್ಲಿ ತಮ್ಮ ತಂದೆ ಕುರಿತು ಕೆಟ್ಟದಾಗಿ ಚಿತ್ರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ತಂದೆ ಲತೀಫ್‌ ಕುರಿತು ಚಿತ್ರದಲ್ಲಿ ಕೆಟ್ಟದಾಗಿ ಚಿತ್ರಿಸಿದರೆ ತಮ್ಮ ಕುಟುಂಬ ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದಿರುವ ಮುಸ್ತಾಕ್ ಅಹ್ಮದ್ 101 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಮೂಲಕ ಕಿಂಗ್ ಖಾನ್ ಗೆ ಸಂಕಷ್ಟ ಎದುರಾಗಿದೆ.

ನ್ಯಾಯಾಲಯ ಈಗಾಗಲೇ ಶಾರೂಖ್ ಖಾನ್, ಫರಾನ್ ಅಖ್ತರ್, ನಿರ್ದೇಶಕ ರಾಹುಲ್ ಧೋಲಕಿಯಾ ಗೆ ನೊಟೀಸ್ ಜಾರಿ ಮಾಡಿ ಮೇ 11ರೊಳಗೆ ಉತ್ತರ ನೀಡುವಂತೆ ಆದೇಶಿಸಿದೆ.  ಒಟ್ಟಾರೆ ಚಿತ್ರ ಆರಂಭದಲ್ಲೇ ಸಖತ್ ಸದ್ದು ಮಾಡುತ್ತಿದೆ. ಏನೇ ಆದ್ರೂ ಚಿತ್ರಕ್ಕೆ ಭರ್ಜರಿ ಪಬ್ಲಿಸಿಟಿ ಸಿಕ್ತಿರೋದಂತೂ ಸುಳ್ಳಲ್ಲ.

  • ಶ್ರೀ

POPULAR  STORIES :

ಯೂಟ್ಯೂಬ್ ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ ಸಿಂಹದ ರಿಯಲ್ ಸ್ಟೋರಿ..!

ಲವ್ ಇನ್ ಫೇಸ್ ಬುಕ್.. ಫ್ರಾನ್ಸ್ ಹುಡುಗಿ ಪುಣೆಯ ಹುಡುಗನ ರೋಮಾಂಚಕ ಸ್ಟೋರಿ

ಬೇಸಿಗೆ ರ(ಸ) ಜೆ – ಮಕ್ಕಳಿಗೊ? ಪೋಷಕರಿಗೋ ?

ನಾಗರಹಾವಿಗೆ ಎರಡು ಕಾಲು..! ಜನರು ದಂಗುಬಡಿದು ಹೋದರು..!

ನಿಮ್ಮ ಮಗು ಬಳಿ ಸ್ಮಾರ್ಟ್ ಫೋನ್ ಇದೆಯಾ ಹುಷಾರ್..!!

ಬ್ಲೂಫಿಲಂ ವೀಕ್ಷಿಸುವಾಗ ಅವಳ ವಯಸ್ಸು ಕೇವಲ ಒಂಬತ್ತು..! ಇದು ಹದಿನಾರರಲ್ಲಿ ಕನ್ಯತ್ವ ಕಳೆದುಕೊಂಡ ಸನ್ನಿಯ ಜೀವನಗಾಥೆ

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...