ಕೊನೆ ಘಳಿಗೆಯಲ್ಲಿ ಅಂಬಿ ಬಗ್ಗೆ ಶೃತಿ ಹರಿಹರನ್ ಹೇಳಿದ್ದೇನು…?

Date:

ಶೃತಿ ಹರಿಹರನ್ ಕನ್ನಡದ ಖ್ಯಾತ ನಟಿ.‌ ತಮ್ಮ ಚಿತ್ರಗಳಿಗಿಂತ ಇತ್ತೀಚಿಗೆ ಹೆಚ್ಚು ಸುದ್ದಿಯಾಗಿದ್ದು ಮೀಟೂ ವಿವಾದದಲ್ಲಿ. ಅರ್ಜುನ್ ಸರ್ಜಾ ವಿರುದ್ದ ಲೈಂಗಿಕ ಆರೋಪ ಮಾಡಿದ ಶೃತಿ ನಂತರ ಫಿಲ್ಮ್ ಚೇಂಬರ್ ಬಳಿ ಹೋದಾಗ, ಇದನ್ನು ಇತ್ಯರ್ಥ ಮಾಡಲು ಮುಂದಾಗಿದ್ದು ಅಂಬರೀಶ್ ಅವರು..ಆದರೆ ಮೊದಲ ಬಾರಿಗೆ ಅಂಬಿ ಪ್ರಯತ್ನ ವಿಫಲವಾಯಿತು. ಇದಾದ ನಂತರ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ಇದೀಗ ಶೃತಿ ಹರಿಹರನ್ ಹಿರಿಯ ನಟ ಅಂಬರೀಶ್ ಅವರನ್ನು ನೆನಪಿಸಿಕೊಂಡಿದ್ದಾರೆ. ಹೌದು, ಅಂಬರೀಶ್ ಅಣ್ಣನ ಸಾವಿನ ಸುದ್ದಿ ತಿಳಿದು, ನಟಿ‌ ಶೃತಿ ಹರಿಹರನ್ ತಮ್ಮ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.ಕಳೆದ ನಾಲ್ಕು ದಶಕಗಳಿಂದ ಅವರ ಚಿತ್ರಗಳ ಮೂಲಕ ನಮ್ಮನ್ನು ಮನರಂಜಿಸಿದರು. ಕಲೆಯ ಮೂಲಕ ನಮ್ಮ ಮನದಲ್ಲಿ ಎಂದಿಗೂ ಉಳಿವಿರಿ. ನಿಮ್ಮ ನಾಗರಹಾವು ಹಾಗೂ ಮಸಣದ ಹೂವು ಚಿತ್ರ ಆಲ್ ಟೈಮ್ ಫೆವರೆಟ್ ಚಿತ್ರಗಳು. ಅಂಬರೀಶ್​ ಸರ್​​ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ಆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಅಂತಾ ಬರೆದುಕೊಂಡಿದ್ದಾರೆ..

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...