ಕೊನೆ ಘಳಿಗೆಯಲ್ಲಿ ಅಂಬಿ ಬಗ್ಗೆ ಶೃತಿ ಹರಿಹರನ್ ಹೇಳಿದ್ದೇನು…?

Date:

ಶೃತಿ ಹರಿಹರನ್ ಕನ್ನಡದ ಖ್ಯಾತ ನಟಿ.‌ ತಮ್ಮ ಚಿತ್ರಗಳಿಗಿಂತ ಇತ್ತೀಚಿಗೆ ಹೆಚ್ಚು ಸುದ್ದಿಯಾಗಿದ್ದು ಮೀಟೂ ವಿವಾದದಲ್ಲಿ. ಅರ್ಜುನ್ ಸರ್ಜಾ ವಿರುದ್ದ ಲೈಂಗಿಕ ಆರೋಪ ಮಾಡಿದ ಶೃತಿ ನಂತರ ಫಿಲ್ಮ್ ಚೇಂಬರ್ ಬಳಿ ಹೋದಾಗ, ಇದನ್ನು ಇತ್ಯರ್ಥ ಮಾಡಲು ಮುಂದಾಗಿದ್ದು ಅಂಬರೀಶ್ ಅವರು..ಆದರೆ ಮೊದಲ ಬಾರಿಗೆ ಅಂಬಿ ಪ್ರಯತ್ನ ವಿಫಲವಾಯಿತು. ಇದಾದ ನಂತರ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ಇದೀಗ ಶೃತಿ ಹರಿಹರನ್ ಹಿರಿಯ ನಟ ಅಂಬರೀಶ್ ಅವರನ್ನು ನೆನಪಿಸಿಕೊಂಡಿದ್ದಾರೆ. ಹೌದು, ಅಂಬರೀಶ್ ಅಣ್ಣನ ಸಾವಿನ ಸುದ್ದಿ ತಿಳಿದು, ನಟಿ‌ ಶೃತಿ ಹರಿಹರನ್ ತಮ್ಮ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.ಕಳೆದ ನಾಲ್ಕು ದಶಕಗಳಿಂದ ಅವರ ಚಿತ್ರಗಳ ಮೂಲಕ ನಮ್ಮನ್ನು ಮನರಂಜಿಸಿದರು. ಕಲೆಯ ಮೂಲಕ ನಮ್ಮ ಮನದಲ್ಲಿ ಎಂದಿಗೂ ಉಳಿವಿರಿ. ನಿಮ್ಮ ನಾಗರಹಾವು ಹಾಗೂ ಮಸಣದ ಹೂವು ಚಿತ್ರ ಆಲ್ ಟೈಮ್ ಫೆವರೆಟ್ ಚಿತ್ರಗಳು. ಅಂಬರೀಶ್​ ಸರ್​​ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ಆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಅಂತಾ ಬರೆದುಕೊಂಡಿದ್ದಾರೆ..

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...