ಇಲ್ಲಿದೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ

Date:

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 24ರೊಳಗೆ ಸಲ್ಲಿಸಬೇಕು.
ಮೇ ಮೊದಲವಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರೋ ಹಿನ್ನೆಲೆಯಲ್ಲಿ ಒಂದು ವಾರ ಮುಂಚಿತವಾಗಿ ಪರೀಕ್ಷೆಗಳು ನಡೆಯಲಿವೆ. ಕಳೆದ ವರ್ಷ ಮಾರ್ಚ್ 9 ರಿಂದ 27ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಈ ಬಾರಿ 2018ರ ಮಾರ್ಚ್ 1ರಿಂದ 16ರವೆರೆಗೆ ನಡೆಯಲಿದೆ. ಅಂತೆಯೇ ಕಳೆದ ವರ್ಷ ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆದಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಈ ಬಾರಿ 2018ರ ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ (ಬೆಳಗ್ಗೆ 10.15ರಿಂದ 1.30ರವರೆಗೆ)
ಮಾ. 1 : ಅರ್ಥಶಾಸ್ತ್ರ, ಭೌತಶಾಸ್ತ್ರ
ಮಾ.2 : ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಾ. 3 : ಹಿಂದಿ, ತೆಲುಗು, ಮರಾಠಿ, ಫ್ರೆಂಚ್
ಮಾ.5 : ಬ್ಯುಸ್‍ನೆಸ್ ಸ್ಟಡೀಸ್, ಜೀವಶಾಸ್ತ್ರ
ಮಾ.6 : ರಾಜ್ಯಶಾಸ್ತ್ರ
ಮಾ.8 : ಐಚ್ಛಿಕ ಕನ್ನಡ, ಅಕೌಂಟೆನ್ಸಿ, ರಸಾಯನಶಾಸ್ತ್ರ
ಮಾ.9 : ತರ್ಕಶಾಸ್ತ್ರ, ಸಂಖ್ಯಾಶಾಸ್ತ್ರ, ಶಿಕ್ಷಣ
ಮಾ. 10: ಇತಿಹಾಸ, ಗೃಹ ವಿಜ್ಞಾನ
ಮಾ.12 : ಸಮಾಜ ಶಾಸ್ತ್ರ, ಗಣಿತ, ಮೂಲ ಗಣಿತ
ಮಾ.13 : ಉರ್ದು, ಸಂಸ್ಕøತ
ಮಾ.14 : ಇಂಗ್ಲಿಷ್
ಮಾ.15 : ಭೂಗೋಳ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಭೂಗರ್ಭ ಶಾಸ್ತ್ರ.
ಮಾ.16 : ಕನ್ನಡ, ತಮಿಳು, ಮಲಯಾಳಂ, ಅರೇಬಿಕ್

ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳಾಪಟ್ಟಿ (ಬೆ.9.30ರಿಂದ ಮ. 12.15)

ಮಾ 23 : ಪ್ರಥಮ ಭಾಷೆ ಕನ್ನಡ
ಮಾ.24 : ಅರ್ಥಶಾಸ್ತ್ರ
ಮಾ.26 : ಗಣಿತ
ಮಾ.28: ದ್ವಿತೀಯ ಭಾಷೆ ಇಂಗ್ಲಿಷ್
ಮಾ.31 : ವಿಜ್ಞಾನ/ ರಾಜ್ಯಶಾಸ್ತ್ರ
ಏ.2 : ತೃತೀಯ ಭಾಷೆ ಹಿಂದಿ
ಏ.4 : ಸಮಾಜ ವಿಜ್ಞಾನ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...