ನಮಗೆ ವೋಟ್ ಹಾಕಿಲ್ಲ-ನಾವು ನೀರು ಬಿಡಲ್ಲ‌….! ಹೀಗಂದಿದ್ದು ಮೈತ್ರಿ ಸರ್ಕಾರದ ಈ ಶಾಸಕರಂತೆ…!?

Date:

ನಮ್ಮ ಪಕ್ಷಕ್ಕೆ ವೋಟ್ ಹಾಕಿಲ್ಲ ಹಾಗಾಗಿ ನಾವು ನೀರು ಬಿಡಲ್ಲ ಎಂದು ಮೈತ್ರಿ ಸರ್ಕಾರದ ಶಾಸಕರೊಬ್ಬರು ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಹೇರೋಹಳ್ಳಿ ವಾರ್ಡ್ ಏರಿಯಾದ ಜನ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಮಾಡಿಲ್ಲ ಹೀಗಾಗಿ ಆ ಭಾಗದ ಜನರಿಗೆ ನೀರು ಬಿಡ್ಬೇಡಿ ಅಂತ ಯಶವಂತಪುರ ಶಾಸಕ ಎಸ್.ಟಿ ಸೋಮ್ ಶೇಖರ್ ಕಾರ್ಪೋರೇಟರ್ ರಾಜಣ್ಣಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ಹೇರೋಹಳ್ಳಿ ವಾರ್ಡ್ ನ ಏಕದಂತ ಬಡಾವಣೆಗೆ ಕಳೆದ ಐದು ತಿಂಗಳಿಂದ ನೀರಿನ ಪೂರೈಕೆ ಇಲ್ಲ. ಈ ಬಡಾವಣೆ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಪರ ಎಂಬ ಕಾರಣಕ್ಕೆ ಶಾಸಕರು , ಕಾಂಗ್ರೆಸ್ ಕಾರ್ಪೋರೇಟರ್ ನೀರು ಬಿಡುತ್ತಿಲ್ಲ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಕಾರ್ಪೋರೇಟರ್ ರಾಜಣ್ಣ ತಳ್ಳಿ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...