ನಮಗೆ ವೋಟ್ ಹಾಕಿಲ್ಲ-ನಾವು ನೀರು ಬಿಡಲ್ಲ‌….! ಹೀಗಂದಿದ್ದು ಮೈತ್ರಿ ಸರ್ಕಾರದ ಈ ಶಾಸಕರಂತೆ…!?

Date:

ನಮ್ಮ ಪಕ್ಷಕ್ಕೆ ವೋಟ್ ಹಾಕಿಲ್ಲ ಹಾಗಾಗಿ ನಾವು ನೀರು ಬಿಡಲ್ಲ ಎಂದು ಮೈತ್ರಿ ಸರ್ಕಾರದ ಶಾಸಕರೊಬ್ಬರು ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಹೇರೋಹಳ್ಳಿ ವಾರ್ಡ್ ಏರಿಯಾದ ಜನ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಮಾಡಿಲ್ಲ ಹೀಗಾಗಿ ಆ ಭಾಗದ ಜನರಿಗೆ ನೀರು ಬಿಡ್ಬೇಡಿ ಅಂತ ಯಶವಂತಪುರ ಶಾಸಕ ಎಸ್.ಟಿ ಸೋಮ್ ಶೇಖರ್ ಕಾರ್ಪೋರೇಟರ್ ರಾಜಣ್ಣಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ಹೇರೋಹಳ್ಳಿ ವಾರ್ಡ್ ನ ಏಕದಂತ ಬಡಾವಣೆಗೆ ಕಳೆದ ಐದು ತಿಂಗಳಿಂದ ನೀರಿನ ಪೂರೈಕೆ ಇಲ್ಲ. ಈ ಬಡಾವಣೆ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಪರ ಎಂಬ ಕಾರಣಕ್ಕೆ ಶಾಸಕರು , ಕಾಂಗ್ರೆಸ್ ಕಾರ್ಪೋರೇಟರ್ ನೀರು ಬಿಡುತ್ತಿಲ್ಲ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಕಾರ್ಪೋರೇಟರ್ ರಾಜಣ್ಣ ತಳ್ಳಿ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...