No menu items!
3.1 C
Munich
Thursday, April 30, 2026

ನಮಗೆ ವೋಟ್ ಹಾಕಿಲ್ಲ-ನಾವು ನೀರು ಬಿಡಲ್ಲ‌….! ಹೀಗಂದಿದ್ದು ಮೈತ್ರಿ ಸರ್ಕಾರದ ಈ ಶಾಸಕರಂತೆ…!?

Must read

ನಮ್ಮ ಪಕ್ಷಕ್ಕೆ ವೋಟ್ ಹಾಕಿಲ್ಲ ಹಾಗಾಗಿ ನಾವು ನೀರು ಬಿಡಲ್ಲ ಎಂದು ಮೈತ್ರಿ ಸರ್ಕಾರದ ಶಾಸಕರೊಬ್ಬರು ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಹೇರೋಹಳ್ಳಿ ವಾರ್ಡ್ ಏರಿಯಾದ ಜನ ಕಾಂಗ್ರೆಸ್ ಪಕ್ಷಕ್ಕೆ ವೋಟ್ ಮಾಡಿಲ್ಲ ಹೀಗಾಗಿ ಆ ಭಾಗದ ಜನರಿಗೆ ನೀರು ಬಿಡ್ಬೇಡಿ ಅಂತ ಯಶವಂತಪುರ ಶಾಸಕ ಎಸ್.ಟಿ ಸೋಮ್ ಶೇಖರ್ ಕಾರ್ಪೋರೇಟರ್ ರಾಜಣ್ಣಗೆ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ಹೇರೋಹಳ್ಳಿ ವಾರ್ಡ್ ನ ಏಕದಂತ ಬಡಾವಣೆಗೆ ಕಳೆದ ಐದು ತಿಂಗಳಿಂದ ನೀರಿನ ಪೂರೈಕೆ ಇಲ್ಲ. ಈ ಬಡಾವಣೆ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಪರ ಎಂಬ ಕಾರಣಕ್ಕೆ ಶಾಸಕರು , ಕಾಂಗ್ರೆಸ್ ಕಾರ್ಪೋರೇಟರ್ ನೀರು ಬಿಡುತ್ತಿಲ್ಲ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಕಾರ್ಪೋರೇಟರ್ ರಾಜಣ್ಣ ತಳ್ಳಿ ಹಾಕಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article