ಮೀನಿನ ಹೆಜ್ಜೆ GTD ನಡೆ ಎರಡನ್ನೂ ಕಂಡು ಹಿಡಿಯಲು ಕಷ್ಟವಂತೆ…!

Date:

GTD ನಡೆ, ಮೀನಿನ ಹೆಜ್ಜೆ ಎರಡನ್ನೂ ಕಂಡು ಹಿಡಿಯಲು ಆಗುವುದಿಲ್ಲ. ಇದನ್ನ ನಾನು ಮೊದಲೇ ಹೇಳಿದ್ದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ರು.

ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಜೆಡಿಎಸ್ನಲ್ಲೇ ಜಿ.ಟಿ.ದೇವೇಗೌಡ ಉಳಿದಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಬಿಜೆಪಿಗೆ ಬರುವಂತೆ ಜಿ.ಟಿ.ದೇವೇಗೌಡ ಅವರನ್ನು ಕರೆದಿರಲಿಲ್ಲ. ಕಾಂಗ್ರೆಸ್ ಬಗ್ಗೆ ನನಗೆ ಗೊತ್ತಿಲ್ಲ.

 

 

ಬಿಜೆಪಿಗೆ ಬರುವಂತೆ ಕೋರಿ ನಾನಂತೂ ಅವರನ್ನ ಸಂಪರ್ಕ ಮಾಡಿಲ್ಲ. ಉಸ್ತುವಾರಿ ಸಚಿವನಾಗಿ ಎಲ್ಲಾ ಶಾಸಕರ ಜೊತೆ ಆತ್ಮೀಯವಾಗಿ ಇದ್ದೇನೆ ಅಷ್ಟೇ. ಜೆಡಿಎಸ್ ಶಾಸಕರಾಗಿ GTD ಜೆಡಿಎಸ್ ನಲ್ಲೇ ಉಳಿದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಸೇರಿ 224 ಕ್ಷೇತ್ರದಲ್ಲೂ ನಮಗೆ ಸಮರ್ಥ ಅಭ್ಯರ್ಥಿಗಳಿದ್ದು, ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...