ಷಷ್ಠಿ ಜಾತ್ರಾ ಮಹೋತ್ಸವ ಆಚರಣೆ ರದ್ದು

Date:

ನವೆಂಬರ್ 29ರಂದು ಸಿದ್ದಲಿಂಗಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ಉಪನಯನ ದೇವಸ್ಥಾನದಲ್ಲಿ ನಡೆಯಬೇಕಿದ್ದ ಷಷ್ಠಿ ಜಾತ್ರಾ ಮಹೋತ್ಸವ ಆಚರಣೆ ರದ್ದುಪಡಿಸಲಾಗಿದೆ. ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಈ ಹಿನ್ನೆಲೆಯಲ್ಲಿ ಷಷ್ಠಿ ಜಾತ್ರಾ ಮಹೋತ್ಸವ ರದ್ದು ಪಡಿಸಲಾಗಿದ್ದು, ದೇವಾಲಯದ ರೂಢಿ ಸಂಪ್ರದಾಯಗಳಿಗೆ ಅನುಗುಣವಾಗಿ ಆವರಣದ ಒಳಗೆ ಮಾತ್ರ ಸೀಮಿತವಾದಂತೆ ಆಚರಣೆ ಮಾಡಲಾಗುವುದೆಂದು ಮೈಸೂರು ತಾಲೂಕು ತಹಸೀಲ್ದಾರ್ ಕಚೇರಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...