ಸುದೀಪ್ , ಯಶ್ ನನ್ ಮುಂದೆ ಬಚ್ಚಾಗಳು ಎಂದ ತಿಪ್ಪೇಸ್ವಾಮಿ….!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಯಶ್ ನನ್ ಮುಂದೆ ಬಚ್ಚಾಗಳು ಎಂದು ಪಕ್ಷೇತರ ಅಭ್ಯರ್ಥಿ ತಿಪ್ಪೇಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.


ನಾಯಕನಟ್ಟಿಯಲ್ಲಿ ಸುದೀಪ್ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗೆ ಆಗಮಿಸಿದ್ದಕ್ಕೆ ಕೋಪಗೊಂಡ ತಿಪ್ಪೇಸ್ವಾಮಿ, ಸುದೀಪ್ , ಯಶ್ ಇವರೆಲ್ಲಾ ನನ್ನ ಮುಂದೆ ಇನ್ನೂ ಬಚ್ಚಾಗಳು. ನಾನು ಇವರಿಗಿಂತ ಮೊದಲೇ ಬಣ್ಣ ಹಚ್ಚಿದ ಕಲಾವಿದ. ಹೀಗಾಗಿ ಇವರೆಲ್ಲಾ ಪ್ರಚಾರ ಮಾಡಿದರೆ ಜನ ಮರಳಾಗಲ್ಲ…! ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲ್ಲೋದಿಲ್ಲ ಎಂದು ತಿಪ್ಪೇಸ್ವಾಮಿ ಕಿಡಿಕಾರಿದ್ದಾರೆ.


ಬಳ್ಳಾರಿಯವರ ಆಟ ಇಲ್ಲಿ ನಡೆಯೋದಿಲ್ಲ. ಆ ಜನಾರ್ಧನ ರೆಡ್ಡಿಗೆ ಮಾಚಿಗೆ ಆಗ್ಬೇಕು. ಅವರಿಗೆ ಬಿಜೆಪಿಯೊಂದಿಗೆ ಬರಬೇಡಿ ಅಂದರೂ ನಾಚಿಕೆ ಇಲ್ದೇ ಬರ್ತಾರೆ. ಕದ್ದು ಮುಚ್ಚಿ ಪ್ರಚಾರ ಮಾಡ್ತಾರೆ. ನಾಚಿಕೆ ಆಗಲ್ವಾ? ಎಂದು ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪರ ಮಾತಾಡಿರುವ ತಿಪ್ಪೇಸ್ವಾಮಿ , ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದೇ ಗೆಲ್ತಾರೆ. ಶ್ರೀರಾಮುಲು ಸೋಲ್ತಾರೆ. ಬಾದಾಮಿಯಲ್ಲಿ ಪ್ರಚಾರ ಮಾಡಲ್ಲ ಅಂದಿದ್ದ ಸುದೀಪ್ ಮೊಳಕಾಲ್ಮೂರು ಕ್ಷೇತ್ರಕ್ಕೆ ಯಾಕೆ ಬಂದ್ರು ಎಂದು ಹರಿಹಾಯ್ದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...