ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

Date:

ಇನ್ಫೋಸಿಸ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ , ಸುಮಾರು 42 ಲಕ್ಷ ವೆಚ್ಚದ ಧರ್ಮ ರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.


ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು.

ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...