ವೀಸಾ ಸಿಕ್ಕಿಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ಯುವತಿ…!

Date:

ವಿದೇಶಕ್ಕೆ ಹೋಗಲು ವೀಸಾ ಸಿಕ್ಕಿಲ್ಲ ಎಂದು ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಂಡೀಗಢದಲ್ಲಿ ನಡೆದಿದೆ.

ಸರಹಾಲಿ ಗ್ರಾಮದ ಪೂರ್ಣಪ್ರೀತ್ ಕೌರ್ (21) ಜೀವ ಕಳೆದುಕೊಂಡ ಯುವತಿ. ವಿದೇಶಕ್ಕೆ ಹೋಗ್ಬೇಕು ಎನ್ನುವ ಕನಸೊಂದಿಗೆ ಇಂಟರ್ ನ್ಯಾಷನಲ್ ಇಂಗ್ಲಿಷ್ ಭಾಷೆ ಪರೀಕ್ಷೆ ತೆಗೆದುಕೊಂಡು ಅದರಲ್ಲಿ ಪಾಸ್ ಆಗಿದ್ರು. ಬಳಿಕ ವೀಸಾಕ್ಕೆ ಅರ್ಜಿ ಸಲ್ಲಿಸಿದ್ರು. ಯಾವ ದೇಶಕ್ಕೆ ಹೋಗುತ್ತಿದ್ದರು ಎಂಬುದು ತಿಳಿದು ಬಂದಿಲ್ಲ. ಆದರೆ, ಯಾವುದೋ ಕಾರಣಕ್ಕೆ ವೀಸಾ ತಿರಸ್ಕøತವಾಗಿದ್ದಕ್ಕೆ ನೊಂದು ಬೆಂಕಿ ಹಚ್ಚಿಕೊಂಡಿದ್ದಾಳೆ..! ಈಕೆಯ ಕಿರುಚಾಟ ಕೇಳಿ ನೆರೆಹೊರೆಯವರು ನೆರವಿಗೆ ಬಂದ್ರು. ಆದ್ರೆ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...