ಶೀಲ ಶಂಕಿಸಿ ಪತ್ನಿಯ ಸಾವಿಗೆ ಕಾರಣನಾದ ಪತಿ

Date:

ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಸಾವಿಗೆ ಕಾರಣನಾಗಿರುವ ಘಟನೆ ಬೆಂಗಳೂರಿನ ಭುವನೇಶ್ವರಿ‌ ನಗರದಲ್ಲಿ ನಡೆದಿದೆ.
ತುಳಸಿ ಎಂಬುವವರು ಪತಿಯ ಶಂಕೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದವರು.


ತುಳಸಿ ವಿಪ್ರೋ ಕಂಪನಿಯಲ್ಲಿ ಸಾಫ್ಟ್ ವೇರ್ ಆಗಿ ಕೆಲಸ ಮಾಡುತ್ತಿದ್ದರು. ಈಕೆಯ ಪತಿ ವಿಜಯ್ ಯಾವಾಗಲೂ ಅನುಮಾನ ಪಡುತ್ತಿದ್ದ. ಇದರಿಂದ ಇಬ್ಬರ ನಡುವೆ ಆಗಾಗಾ ಜಗಳ ನಡೀತಿತ್ತು ಎನ್ನಲಾಗಿದೆ.


ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ರಾತ್ರಿಯೂ ಜಗಳವಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ತುಳಸಿ ನೇಣು‌ ಬಿಗಿದುಕೊಂಡಿದ್ದರು. ವಿಜಯ್ ಕೂಡಲೇ ಬಾಗಿಲು ಒಡೆದು ತುಳಸಿಯವರನ್ನು ಯೋಗಾನಂದ ಆಸ್ಪತ್ರೆಗೆ ಕರೆದೊಯ್ದಿದ್ದ. ಆದರೆ ಅಷ್ಟರಲ್ಲಾಗಲೇ ತುಳಸಿ ಸಾವನ್ನಪ್ಪಿದ್ದರು.‌

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...