ಕಂಬಳ ಪರ ಹೋರಾಟಕ್ಕೆ ನಿಂತ ಜನ: ಸುಗ್ರಿವಾಜ್ಞೆಗೂ ಸೈ ಅಂದ ರಾಜ್ಯ ಸರ್ಕಾರ

Date:

ಕರಾವಳಿ ಸಾಂಪ್ರದಾಯಿಕ ಕ್ರೀಡೆಗೆ ಸಾಕಷ್ಟು ಜನ ಬೆಂಬಲ ದೊರೆಯುತ್ತಿದ್ದು, ಹೈಕೋರ್ಟ್ ತೀರ್ಪಿಗೂ ಮುನ್ನ ಕರಾವಳಿಗಳಲ್ಲಿ ಕಂಬಳ ಪರ ಕೂಗು ಕೇಳಿ ಬರ್ತಾ ಇದೆ. ಇನ್ನು ಕಂಬಳ ಕ್ರೀಡೆಯನ್ನು ರದ್ದುಗೊಳಿಸಬಾರದು ಎಂದು ಕಂಬಳ ಕಾಪಡಿ ಅಭಿಯಾನಕ್ಕೆ ಸಾಕಷ್ಟು ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದು. ಅಗತ್ಯ ಬಿದ್ದಲ್ಲಿ ರಾಜ್ಯದಲ್ಲಿ ಸುಗ್ರಿವಾಜ್ಞೆ ಜಾರಿಗೂ ಸೈ ಅಂದಿದೆ ಸರ್ಕಾರ. ಕಂಬಳ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಇದೇ ಜನವರಿ 28ರಂದು ಮೂಡಿಬಿದಿರೆಯಲ್ಲಿ ನಡೆಯುವ ಹೋರಾಟವು ಯಶಸ್ವಿಯಾಗಿ ನಿರ್ವಹಿಸಲು ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈ ಸಭೆಯಲ್ಲಿ ಹಲವಾರು ತುಳು ಚಿತ್ರರಂಗದ ಗಣ್ಯರು ಭಾಗವಹಿಸಿದ್ದರು. ಇನ್ನೊಂದೆಡೆ ಕಂಬಳ ನಿಷೇಧ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಮಂಗಳೂರು ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕಂಬಳ ಕ್ರೀಡೆಯ ಪರ ಸ್ವಾಮೀಜಿಗಳು ನಿಂತಿದ್ದು ಉಡುಪಿಯ ಪೇಜಾವರ ಶ್ರೀಗಳು, ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗಳು ಕೂಡ ಕಂಬಳಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಇಷ್ಟೆಲ್ಲಾ ಬೆಂಬಲಗಳು ಸಿಕ್ಕಿದ್ರೂ ಸಾಂಪ್ರದಾಯಿಕ ಕ್ರೀಡೆಗೆ ಜಯ ಸಿಗುತ್ತಾ..? ಕಾದು ನೋಡಬೇಕಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಕೀರ್ತಿ ಬಿಗ್‍ಬಾಸ್ ಗೆದ್ದು ಬರಲಿ ಎಂದು ಹಾರೈಸಿದ ಉತ್ತರ ಕರ್ನಾಟಕ ಜನರು

ಈ ದೇಶದಲ್ಲಿ 70 ಲೀಟರ್ ಪೆಟ್ರೋಲ್ ಬೆಲೆ ಕೇವಲ 95 ರೂಪಾಯಿ ಮಾತ್ರ..!

ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್

ಕಂಬಳದ ಪರವಾಗಿ ಬೆಂಬಲಿಸ್ತೀರಾ..? ನಿಮ್ಮ ಅಭಿಪ್ರಾಯ ತಿಳಿಸಿ

ನವಜಾತ ಶಿಶುವಿಗಿದೆ ನಾಲ್ಕು ಕಾಲು, ಎರಡು ಜನನನಾಂಗ..!

ರಾತ್ರೋ ರಾತ್ರಿ ಎಲಿಮಿನೇಟ್ ಆದ್ರು ಶಾಲಿನಿ..!!

ಹಂಪಿ ಸನ್‍ಲೈಟ್ & ಶ್ಯಾಡೋಸ್ ಚಿತ್ರಪ್ರದರ್ಶನ

ಈ ಬಾರಿಯ ಬಿಗ್‍ಬಾಸ್ ಫೈನಲ್ ಗೆಸ್ಟ್ ಯಾರು ಗೊತ್ತಾ..?

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...