ತಮಿಳುನಾಡಿನಲ್ಲಿ ರಾಜ್ಯದ ಬಸ್‍ಗಳ ಮೇಲೆ ಕಲ್ಲು ತೂರಾಟ..!

Date:

ತಮಿಳುನಾಡಿನಲ್ಲಿ ರಾಜ್ಯ ರಸ್ತೆ ಸಾರಿಗೆ(ಕೆಎಸ್‍ಆರ್‍ಟಿಸಿ)ಯ ಎರಡು ಬಸ್‍ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವಣ್ಣಾಮಲೈ-ಬೆಂಗಳೂರು ಕೆಎಸ್‍ಆರ್‍ಟಿಸಿ ಬಸ್ ಮೇಲೆ ಚಂಗಲ್ ಎಂಬಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಎರಡು ಬಸ್‍ಗಳ ಗಾಜು ಪುಡಿಪುಡಿ ಮಾಡಿದ್ದಾರೆ. ಇನ್ನು ಈ ಬಸ್‍ನಲ್ಲಿ ಸಾಕಷ್ಟು ಪ್ರಯಾಣಿಕರು ಪ್ರಯಾಣ ಮಾಡ್ತಾ ಇದ್ದು ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇನ್ನೊಂದು ಬಸ್ ಡ್ರೈವರ್ ಮೇಲೆ ಕಿಡಿಗೇಡಿಗಳು ಬಾಟಲ್ ಎಸೆಯಲು ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚರಿಸುತ್ತಿದ್ದ ರಾಜ್ಯದ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.

Like us on Facebook  The New India Times

POPULAR  STORIES :

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...