ತಮಿಳುನಾಡಿನಲ್ಲಿ ರಾಜ್ಯದ ಬಸ್‍ಗಳ ಮೇಲೆ ಕಲ್ಲು ತೂರಾಟ..!

Date:

ತಮಿಳುನಾಡಿನಲ್ಲಿ ರಾಜ್ಯ ರಸ್ತೆ ಸಾರಿಗೆ(ಕೆಎಸ್‍ಆರ್‍ಟಿಸಿ)ಯ ಎರಡು ಬಸ್‍ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವಣ್ಣಾಮಲೈ-ಬೆಂಗಳೂರು ಕೆಎಸ್‍ಆರ್‍ಟಿಸಿ ಬಸ್ ಮೇಲೆ ಚಂಗಲ್ ಎಂಬಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಎರಡು ಬಸ್‍ಗಳ ಗಾಜು ಪುಡಿಪುಡಿ ಮಾಡಿದ್ದಾರೆ. ಇನ್ನು ಈ ಬಸ್‍ನಲ್ಲಿ ಸಾಕಷ್ಟು ಪ್ರಯಾಣಿಕರು ಪ್ರಯಾಣ ಮಾಡ್ತಾ ಇದ್ದು ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇನ್ನೊಂದು ಬಸ್ ಡ್ರೈವರ್ ಮೇಲೆ ಕಿಡಿಗೇಡಿಗಳು ಬಾಟಲ್ ಎಸೆಯಲು ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚರಿಸುತ್ತಿದ್ದ ರಾಜ್ಯದ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.

Like us on Facebook  The New India Times

POPULAR  STORIES :

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...