ಉಡುಪಿಯಲ್ಲಿ ತಪ್ತಮುದ್ರಾಧಾರಣೆ; ಶೀರೂರು ಶ್ರೀಗಳ ನೆನಪಲ್ಲಿ ಭಕ್ತರು

Date:

ಇಂದು ತಪ್ತಮುದ್ರಾಧಾರಣೆ, ಅಗಲಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ನೆನಪಲ್ಲಿ ಭಕ್ತರಿದ್ದಾರೆ.

ಶ್ರೀಗಳು ದೈಹಿಕವಾಗಿ ದೂರವಾಗಿದ್ದಾರೆ. ಅವರು ನಿಗೂಢ ಸಾವನ್ನಪ್ಪಿ 5 ದಿನ ಕಳೆದಿದೆ. ಆದರೆ, ಭಕ್ತರ ಮನದಂಗಳದಲ್ಲಿ ಚಿರಾಯು ಆಗಿ ಉಳಿದಿದ್ದಾರೆ.

ತಪ್ತಮುದ್ರಾಧಾರಣೆ ಯ ಈ ದಿವಸವಂತೂ ಭಕ್ತರಿಗೆ ಶ್ರೀಗಳ ನೆನಪು ತುಂಬಾನೇ ಕಾಡುತ್ತದೆ.
ಮುದ್ರಾಧಾರಣೆ ಅಂದೊಡನೆ ಉಡುಪಿಯಲ್ಲಿ ಮೊದಲು ನೆನಪಾಗುವುದೇ ಶೀರೂರು ಶ್ರೀಗಳು. ಎಲ್ಲಾ ಮಠಗಳಿಗಿಂತ ಮೊದಲು ಶೀರೂರು ಮಠದಲ್ಲಿ ಮುದ್ರಾಧಾರಣೆ ಶುರುವಾಗ್ತಿತ್ತು.
ಶಾಲಾ-ಕಾಲೇಜು ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ತೊಂದ್ರೆ ಆಗ್ಬಾರ್ದು ಅಂತ ಶೀರೂರು ಶ್ರೀ ಬೇರೆ ಮಠಗಳಿಗಿಂತ ಮೊದಲೇ ಮುದ್ರಾಧಾರಣೆ ನಡೆಸುತ್ತಿದ್ದರು.
ಈ ಬಾರಿ ಶ್ರೀ ಮಠದಲ್ಲಿ ನೀರವ ಮೌನ. ಮಠ ತಣ್ಣಗಾಗಿದೆ. ಮಠವನ್ನು ಪೊಲೀಸರು ಸುಪರ್ಧಿಗೆ ತಗೊಂಡು ತನಿಖೆ ನಡೆಸ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...