ಉಡುಪಿಯಲ್ಲಿ ತಪ್ತಮುದ್ರಾಧಾರಣೆ; ಶೀರೂರು ಶ್ರೀಗಳ ನೆನಪಲ್ಲಿ ಭಕ್ತರು

Date:

ಇಂದು ತಪ್ತಮುದ್ರಾಧಾರಣೆ, ಅಗಲಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ನೆನಪಲ್ಲಿ ಭಕ್ತರಿದ್ದಾರೆ.

ಶ್ರೀಗಳು ದೈಹಿಕವಾಗಿ ದೂರವಾಗಿದ್ದಾರೆ. ಅವರು ನಿಗೂಢ ಸಾವನ್ನಪ್ಪಿ 5 ದಿನ ಕಳೆದಿದೆ. ಆದರೆ, ಭಕ್ತರ ಮನದಂಗಳದಲ್ಲಿ ಚಿರಾಯು ಆಗಿ ಉಳಿದಿದ್ದಾರೆ.

ತಪ್ತಮುದ್ರಾಧಾರಣೆ ಯ ಈ ದಿವಸವಂತೂ ಭಕ್ತರಿಗೆ ಶ್ರೀಗಳ ನೆನಪು ತುಂಬಾನೇ ಕಾಡುತ್ತದೆ.
ಮುದ್ರಾಧಾರಣೆ ಅಂದೊಡನೆ ಉಡುಪಿಯಲ್ಲಿ ಮೊದಲು ನೆನಪಾಗುವುದೇ ಶೀರೂರು ಶ್ರೀಗಳು. ಎಲ್ಲಾ ಮಠಗಳಿಗಿಂತ ಮೊದಲು ಶೀರೂರು ಮಠದಲ್ಲಿ ಮುದ್ರಾಧಾರಣೆ ಶುರುವಾಗ್ತಿತ್ತು.
ಶಾಲಾ-ಕಾಲೇಜು ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ತೊಂದ್ರೆ ಆಗ್ಬಾರ್ದು ಅಂತ ಶೀರೂರು ಶ್ರೀ ಬೇರೆ ಮಠಗಳಿಗಿಂತ ಮೊದಲೇ ಮುದ್ರಾಧಾರಣೆ ನಡೆಸುತ್ತಿದ್ದರು.
ಈ ಬಾರಿ ಶ್ರೀ ಮಠದಲ್ಲಿ ನೀರವ ಮೌನ. ಮಠ ತಣ್ಣಗಾಗಿದೆ. ಮಠವನ್ನು ಪೊಲೀಸರು ಸುಪರ್ಧಿಗೆ ತಗೊಂಡು ತನಿಖೆ ನಡೆಸ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...