ಉಡುಪಿಯಲ್ಲಿ ತಪ್ತಮುದ್ರಾಧಾರಣೆ; ಶೀರೂರು ಶ್ರೀಗಳ ನೆನಪಲ್ಲಿ ಭಕ್ತರು

Date:

ಇಂದು ತಪ್ತಮುದ್ರಾಧಾರಣೆ, ಅಗಲಿದ ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ನೆನಪಲ್ಲಿ ಭಕ್ತರಿದ್ದಾರೆ.

ಶ್ರೀಗಳು ದೈಹಿಕವಾಗಿ ದೂರವಾಗಿದ್ದಾರೆ. ಅವರು ನಿಗೂಢ ಸಾವನ್ನಪ್ಪಿ 5 ದಿನ ಕಳೆದಿದೆ. ಆದರೆ, ಭಕ್ತರ ಮನದಂಗಳದಲ್ಲಿ ಚಿರಾಯು ಆಗಿ ಉಳಿದಿದ್ದಾರೆ.

ತಪ್ತಮುದ್ರಾಧಾರಣೆ ಯ ಈ ದಿವಸವಂತೂ ಭಕ್ತರಿಗೆ ಶ್ರೀಗಳ ನೆನಪು ತುಂಬಾನೇ ಕಾಡುತ್ತದೆ.
ಮುದ್ರಾಧಾರಣೆ ಅಂದೊಡನೆ ಉಡುಪಿಯಲ್ಲಿ ಮೊದಲು ನೆನಪಾಗುವುದೇ ಶೀರೂರು ಶ್ರೀಗಳು. ಎಲ್ಲಾ ಮಠಗಳಿಗಿಂತ ಮೊದಲು ಶೀರೂರು ಮಠದಲ್ಲಿ ಮುದ್ರಾಧಾರಣೆ ಶುರುವಾಗ್ತಿತ್ತು.
ಶಾಲಾ-ಕಾಲೇಜು ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ತೊಂದ್ರೆ ಆಗ್ಬಾರ್ದು ಅಂತ ಶೀರೂರು ಶ್ರೀ ಬೇರೆ ಮಠಗಳಿಗಿಂತ ಮೊದಲೇ ಮುದ್ರಾಧಾರಣೆ ನಡೆಸುತ್ತಿದ್ದರು.
ಈ ಬಾರಿ ಶ್ರೀ ಮಠದಲ್ಲಿ ನೀರವ ಮೌನ. ಮಠ ತಣ್ಣಗಾಗಿದೆ. ಮಠವನ್ನು ಪೊಲೀಸರು ಸುಪರ್ಧಿಗೆ ತಗೊಂಡು ತನಿಖೆ ನಡೆಸ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...