ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ತೇಜಸ್ ಶರ್ಮಾ…!

Date:

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕುವಿನಿಂದ ಇರಿದ ತೇಜಸ್ ಶರ್ಮಾ ಈ ಹಿಂದೆ ಕೆಲವು ಅಧಿಕಾರಿಗಳ‌ ವಿರುದ್ಧ ಭ್ರಷ್ಟರು ಎಂದು ಆರೋಪಿಸಿ ಲೋಕಾಯುಕ್ತರಿಗೆ ದೂರು ನೀಡಿದ್ದ ಎಂದು ತಿಳಿದು ಬಂದಿದೆ.


ತುಮಕೂರು ಸಾರ್ವಜನಿಕ ಇಲಾಖೆ ಉಪನಿರ್ದೇಶಕ ಮಂಜುನಾಥ್, ಎಸ್ ಡಿಎ ಶಿವಕುಮಾರ್, ಕೋಲಾರದ ರೇಷ್ಮೆ ಗೂಡಿನ ಮಾರುಕಟ್ಟೆ ಸಹಾಯಕ ನಿರ್ದೇಶಕ ದೇವರಾಜ್, ತುಮಕೂರು ಟಿಯುಎಂಪಿ ಲಿ ಪರ್ಚೆಸ್ ಸೆಕ್ಷನ್ ಕ್ಲರ್ಕ್ ಮಹಲಿಂಗಪ್ಪ, ಮ್ಯಾನೇಜರ್ ಡಾ.ಚಂದ್ರಪ್ಪ, ವ್ಯವಸ್ಥಾಪಕ‌ ನಿರ್ದೇಶಕ ಎಆರ್ ಚಂದ್ರಶೇಖರ್, ರೇಷ್ಮೆ ವಿನಿಮಯ ಕೇಂದ್ರ (ಬೆಂಗಳೂರು) ಜಂಟಿ ನಿರ್ದೇಶಕ ಪ್ರಭಾಕರ್, ತುಮಕೂರು ವಾಣಿಜ್ಯ‌ ಮತ್ತು ಕೈಗಾರಿಕಾ ಇಲಾಖೆ ಎಸ್ ಡಿಸಿ ಕುಮಾರ್ ವಿರುದ್ಧ ದೂರು ನೀಡಿದ್ದ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...