ದೇವಸ್ಥಾನಗಳು ಬಂದ್ : ಚಾಮುಂಡೇಶ್ವರಿಯ ಅರ್ಚಕರು ಹೇಳಿದ್ದೇನು ?

Date:

ದೀಪಾವಳಿ ಅಮಾವಾಸ್ಯೆಯಂದೇ ಕೇತುಗ್ರಸ್ಥ ಸೂರ್ಯ ಗ್ರಹಣ ಗೋಚರಿಸುತ್ತಿದೆ. 27 ವರ್ಷಗಳ ಬಳಿಕ ದೀಪಾವಳಿ ಅಮಾವಾಸ್ಯೆಯಂದೇ ಸಂಭವಿಸ್ತಿರುವ ಗ್ರಹಣ ಕರ್ನಾಟಕ ಸೇರಿ ಭಾರತದಾದ್ಯಂತ ಗೋಚರಿಸಲಿದೆ. ಹೀಗಾಗಿ ಸೂರ್ಯ ಗ್ರಹಣದ ಸಮಯದಲ್ಲಿ ಚಾಮುಂಡಿಬೆಟ್ಟದ ದೇವಾಲಯವನ್ನು ಬಂದ್ ಮಾಡಲಾಗುವುದು. ಈ ಬಗ್ಗೆ ಮಾತನಾಡಿದ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್, ಗ್ರಹಣ ಕಾಲ ಅಂದ್ರೆ ಸೂತಕದ ರೀತಿ. ಹೀಗಾಗಿ ಗ್ರಹಣದ ವೇಳೆ ದೇವಾಲಯಕ್ಕೆ ಭಕ್ತರ ಪ್ರವೇಶ‌ವನ್ನ ನಿರ್ಬಂಧಿಸಲಾಗಿದೆ. ಸೂರ್ಯ ಗ್ರಹಣ ಸ್ಪರ್ಶ ಕಾಲದಲ್ಲಿ ವಿಶೇಷ ಪೂಜೆ ಮಾಡಲಾಗುತ್ತೆ.
ಇನ್ನ ಸೂರ್ಯ ಗ್ರಹಣ ನಂತರ ದೇಗುಲದಲ್ಲಿ ಶುಚಿ ಕಾರ್ಯ ನಡೆಸಿ, ವಿಶೇಷ ಹೋಮ, ಅಭಿಷೇಕ ಮಾಡಲಾಗುವುದು ಎಂದು ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...