ನಾಳೆ ಗ್ರಹಣ : ದೇವಾಲಯಗಳು ಬಂದ್

Date:

ಸೂರ್ಯ ಗ್ರಹಣ ಹಿನ್ನೆಲೆ ನಾಳೆ ಪ್ರಮುಖ ದೇಗುಲಗಳು ಬಂದ್ ಆಗಲಿವೆ. ಮೈಸೂರಿನ ಪ್ರಮುಖ ದೇಗುಲಗಳಲ್ಲಿ ಭಕ್ತರ ಪ್ರವೇಶವನ್ನ ನಿರ್ಬಂಧಿಸಲಾಗಿದ್ದು, ಚಾಮುಂಡಿಬೆಟ್ಟದಲ್ಲಿ ನಾಳೆ ಮಧ್ಯಾಹ್ನ ತನಕ ದೇವರ ದರ್ಶನಕ್ಕೆ ಅವಕಾಶವಿದೆ.

 

ಧಾರ್ಮಿಕ ಕಾರ್ಯ ನೆರವೇರಿಸಿ ಸೂರ್ಯ ಗ್ರಹಣದ ಸಮಯದಲ್ಲಿ ಚಾಮುಂಡಿ ದೇಗುಲವನ್ನು ಬಂದ್ ಮಾಡಲಾಗುವುದು. ಸೂರ್ಯ ಗ್ರಹಣ ನಂತರ ದೇವಾಲಯದಲ್ಲಿ ಸಂಪೂರ್ಣ ಶುಚಿ ಕಾರ್ಯ ನಡೆಯಲಿದ್ದು, ನಂತರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಮತ್ತು ಅಭಿಷೇಕವನ್ನು ನೆರವೇರಿಸಲಾಗುವುದು.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...