ತ್ರಿವಳಿ ತಲಾಕ್ ನಿಷೇಧಕ್ಕೆ ಮನವಿ..? ಎಸ್ಸೆಮ್ಮೆಸ್, ಇ-ಮೇಲ್, ಫೋನ್ ಮೂಲಕ ವಿಚ್ಛೇದನ..!

Date:

 
ಕೆಲ ಮುಸ್ಲೀಮರು ತಲಾಕ್ ಅನ್ನು ಟ್ರೆಂಡ್ ಮಾಡಿಕೊಂಡಿದ್ದಾರೆ. ಕುರಾನ್ ಪ್ರಕಾರವಾಗಿಯೇ ಹೋದರೂ ತಲಾಕ್ ಅಷ್ಟು ಸುಲಭವಾಗಿಲ್ಲ. ನಮ್ಮ ಕಾನೂನಿನಲ್ಲೂ ಡಿವೋರ್ಸ್‍ಗೆ ಅದರದ್ದೇ ಕಟ್ಟುನಿಟ್ಟಾದ ಕ್ರಮಗಳಿವೆ. ಆದರೆ ಇತ್ತೀಚೆಗೆ ಕೆಲ ಮುಸ್ಲೀಮರು ಫೋನ್, ಇ-ಮೇಲ್, ಎಸ್ಸೆಮ್ಮೆಸ್ ಮೂಲಕ ತಲಾಕ್ ಹೇಳುವ ಸಂಪ್ರಾದಾಯ ರೂಢಿಸಿಕೊಂಡಿದ್ದಾರೆ. ಪತ-ಸತಿ ಇಷ್ಟವಗದಿದ್ದರೇ ಬೆರಳ ತುದಿಯಲ್ಲಿ ಟೈಪ್ ಮಾಡಿ, ಫೋನ್ ಮೂಲಕ ಮೂರು ಬಾರಿ ತಲಾಕ್ ಎಂದುಬಿಟ್ಟರೇ ವಿವಾಹ ವಿಚ್ಛೇದನವಾದಂತೆ ಲೆಕ್ಕ. ಇದು ಯಾವ ಜಂಗ್ಲಿ ನ್ಯಾಯವೋ ಗೊತ್ತಾಗುತ್ತಿಲ್ಲ. ಹಾಗಾಗಿಯೇ ಪ್ರಪ್ರಥಮ ಬಾರಿಗೆ ಭಾರತದ ಪುರುಷರು-ಮಹಿಳೆಯರು ತ್ರಿವಳಿ ತಲಾಕ್ ವಿರುದ್ಧ ಅಭಿಯಾನ ಮಾಡುತ್ತಿದ್ದಾರೆ. ಈ ತೆರನಾದ ತಲಾಕ್ ನಿಷೇಧಕ್ಕೆ ಮನವಿ ಮಾಡಿದ್ದಾರೆ.

 

POPULAR  STORIES :

ಪೊಲೀಸರು ಮನುಷ್ಯರಲ್ವಾ..!? ಪ್ರತಿಯೊಬ್ಬರೂ ಓದಲೇಬೇಕಾದ ವರದಿ..!

ದುಬಾರಿ ದುನಿಯಾ ಮತ್ತು ಅಚ್ಛೇದಿನ್ ಎಂಬ ಸುಳ್ಳು..!

ಮತ್ತೆ ಹುಟ್ಟಿಬಂದರು ವಿಷ್ಣುವರ್ಧನ್..! ನಾಗರಹಾವು ಟೀಸರ್ ನೋಡಿದ್ರಾ..!?

ನಾಳೆಯಿಂದ ದುಬಾರಿಯಾಗಲಿದೆ ದುನಿಯಾ..! ನಮೋ.. ಹಗಲು ದರೋಡೆ ಶುರು..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್’ ಮಾಡಲು ಯಾವ ದೇಶವಾದ್ರೇನು..!?

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...