ಏಡುಕೊಂಡಲವಾಡ ಗೋವಿಂದಾ ಗೋವಿಂದ… ತಿಮ್ಮಪ್ಪನ ಚಿನ್ನವೆಲ್ಲಾ ಮೋದಿ ಯೋಜನೆಗೆ

Date:

ವಿಶ್ವದ ಅತ್ಯಂತ ಶ್ರೀಮಂತ ದೇವಾಲಯ ತಿರುಮಲ ತಿರುಪತಿ. ಈಗ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿರುವ ತಿಮ್ಮಪ್ಪನ ಒಡೆತನದ ಚಿನ್ನವೆಲ್ಲಾ ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಯನ್ನು ಸೇರಲಿದೆ.

ಹೌದು..ತಿರುಮಲದ ಆಡಳಿತ ಮಂಡಳಿ ದೇವರ ಒಡೆತನದಲ್ಲಿರುವ ಸುಮಾರು 7.5 ಟನ್ ಚಿನ್ನವನ್ನು ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷವಷ್ಟೇ ಚಾಲನೆ ನೀಡಿರುವ ಚಿನ್ನ ನಗದೀಕರಣ ಯೋಜನೆಯಲ್ಲಿ ನಿಯೋಜಿಸಲು ನಿರ್ಧರಿಸಿದೆ. ಟಿಟಿಡಿ ಇತ್ತೀಚೆಗಷ್ಟೇ 1.3ಟನ್ ಚಿನ್ನವನ್ನು ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಗೆ ವರ್ಗಾಯಿಸಿತ್ತು.

ಆ ಸಂದರ್ಭದಲ್ಲೇ ಅದು ಗೋಲ್ಡ್‌ ಮಾನಿಟೈಸೇಶನ್‌ ಸ್ಕೀಮ್‌ನ ನಿಯಮಗಳಲ್ಲಿ ಕೆಲವೊಂದು ಮಾರ್ಪಾಡು ಮಾಡುವಂತೆ ಕೇಂದ್ರ ಸರಕಾರವನ್ನು ಕೋರಿತ್ತು. ಆ ಮೂಲಕ ತನ್ನಲ್ಲಿನ ಎಲ್ಲಾ 7.5 ಕೋಟಿ ಚಿನ್ನವನ್ನೂ ಆ ಯೋಜನೆಯಲ್ಲಿ ನಿಯೋಜಿಸುವ ತನ್ನ ಇಚ್ಛೆಯನ್ನು ವ್ಯಕ್ತಪಡಿಸಿತ್ತು.

ಟಿಟಿಡಿಯ ಈ ಆಲೋಚನೆ ಕಾರ್ಯಗತವಾದಲ್ಲಿ ತಿರುಪತಿ ತಿಮ್ಮಪ್ಪನ ಚಿನ್ನವು ಆವರ್ತನ ಕ್ರಮದಲ್ಲಿ ಚಿನ್ನದ ಹೊಳೆಯನ್ನೇ ಹರಿಸುವುದಲ್ಲದೆ ಪ್ರಧಾನಿ ಮೋದಿ ಅವರ ಚಿನ್ನದ ಯೋಜನೆ ಭಾರೀ ಯಶಸ್ಸನ್ನು ಕಂಡು ದೇಶದ ವಿದೇಶ ವಿನಿಮಯವನ್ನು ಕಾಪಾಡುವ ಮಹತ್ವಾಕಾಂಕ್ಷೆಯ ಯೋಜನೆ ಸಾಕಾರಗೊಂಡು ಇಡೀ ದೇಶಕ್ಕೆ ಲಾಭವಾಗಲಿದೆ.

  •  ಶ್ರೀ

POPULAR  STORIES :

5 ಸ್ಟಾರ್ ಹೋಟೆಲ್ … ಉಗ್ರವಾದಿಗಳಿಗೆ ಮಾತ್ರ..!

ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಕೆಂಪು ಹಾಗು ಬಿಳಿ ಬಣ್ಣದ ಬದಲಾಗಿ ಗುಲಾಬಿ ಬಣ್ಣದ ಬಾಲ್ ಉಪಯೊಗಿಸುವುದರ ಉದ್ದೇಶವೇನು?

ರೈ… ಅನ್ ಟೋಲ್ಡ್ ಸ್ಟೋರಿಗೆ ಮುಹೂರ್ತ ಫಿಕ್ಸ್..!

ಮದ್ವೆಗೂ ಮುನ್ನವೇ ಮಕ್ಕಳನ್ನು ಹೆತ್ತರು..!? ಮೊದಲು ಅಮ್ಮ ಆಗ್ತೀನಿ, ಆಮೇಲೆ ಮದ್ವೆ ಎಂದಳು ಶೃತಿ..!

ಯೂಟ್ಯೂಬ್ ನಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ ಸಿಂಹದ ರಿಯಲ್ ಸ್ಟೋರಿ..!

ಒಸಾಮಾ ಬಿನ್ ಲಾಡೆನ್ ಸತ್ತಿಲ್ಲ..!? ಅಮೆರಿಕಾ ಮುಚ್ಚಿಟ್ಟ ಘೋರ ಸತ್ಯವೇನು..?

ಲವ್ ಇನ್ ಫೇಸ್ ಬುಕ್.. ಫ್ರಾನ್ಸ್ ಹುಡುಗಿ ಪುಣೆಯ ಹುಡುಗನ ರೋಮಾಂಚಕ ಸ್ಟೋರಿ

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...