ಬ್ಯಾನ್ ಬಗ್ಗೆ Tik Tok ಸಂಸ್ಥೆಯ ಫಸ್ಟ್ ರಿಯಾಕ್ಷನ್
ಭಾರತದಲ್ಲಿ ಟಿಕ್ ಟಾಕ್ ಸೇರಿದಂತೆ 59 ಚೀನಿ ಅಪ್ಲಿಕೇಶನ್ ಗಳನ್ನು ಬ್ಯಾನ್ ಮಾಡಲಾಗಿದೆ. ಈ ಬಗ್ಗೆ ಟಿಕ್ ಟಾಕ್ ತನ್ನ ಮೊದಲ ಪ್ರತಿಕ್ರಿಯೆಯನ್ನು ನೀಡಿದೆ. ಭಾರತದಲ್ಲಿನ ಕಾನೂನುಗಳನ್ನು ಪಾಲಿಸುತ್ತಿದ್ದೇವೆ. ಬಳಕೆದಾರರ ಖಾಸಗಿ ಮಾಹಿತಿ ಹಾಗೂ ಭಾರತದ ಭದ್ರತೆ, ಸಮಗ್ರತೆಗೆ ಯಾವ್ದೇ ದಕ್ಕೆಯನ್ನುಂಟು ಮಾಡಲ್ಲ ಅಂತ ಸ್ಪಷ್ಟನೆ ನೀಡಿದೆ. ಅಲ್ಲದೆ ಕೇಂದ್ರ ಸರ್ಕಾರದ ಸಂಬಂಧ ಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಲಿದ್ದೇವೆ ಅಂತ ತಿಳಿಸಿದೆ.
ಚೀನಾ ಸೇರಿದಂತೆ ಯಾವ್ದೇ ವಿದೇಶಗಳಿಗೆ ಯಾವ ಮಾಹಿತಿಯನ್ನು ಕೂಡ ಹಂಚಿಕೊಂಡಿಲ್ಲ ಹಾಗೂ ಮುಂದೆಯೂ ಹಂಚಿಕೊಳ್ಳುವುದಿಲ್ಲ. ಸರ್ಕಾರ ಅವಕಾಶ ನೀಡಿದರೆ ನಾವು ಸ್ಪಷ್ಟೀಕರಣ ನೀಡಲಿದ್ದೇವೆ. ಭಾರತದಲ್ಲಿನ ಕಾನೂನುಗಳನ್ನು ಪಾಲಿಸಿದ್ದೇವೆ. ಗೌಪ್ಯತೆ ಕಾಪಾಡಿದ್ದೇವೆ ಎಂದು ಸಂಸ್ಥೆ ಹೇಳಿಕೊಂಡಿದೆ.
ಟಿಕ್ ಟಾಕ್ ನ ಭಾರತದ ಮುಖ್ಯಸ್ಥ ನಿಖಿಲ್ ಗಾಂಧಿ , ‘’ ನಾವು ಬಳಕೆದಾರರ ಮಾಹಿತಿ, ಭಾರತ ದೇಶದ ಸಮಗ್ರತೆಗೆ ಹೆಚ್ಚು ಆದ್ಯತೆ ನೀಡುತ್ತೇವೆ. 14 ಭಾಷೆಗಳಲ್ಲಿ ನೂರಾರು ಮಿಲಿಯನ್ ಬಳಕೆದಾರರನ್ನು ಟಿಕ್ ಟಾಕ್ ಹೊಂದಿದೆ. ಅನೇಲ ಪ್ರತಿಭೆಗಳಿಗೆ ಜೀವನವನ್ನು ಕಲ್ಪಿಸಿದೆ. ಬ್ಯಾನಿಂದ ಅವರ ಜೀವನಕ್ಕೆ ತೊಂದರೆಯಾಗಬಹದು. ಒಮ್ಮೆ ಬ್ಯಾನ್ ನಿರ್ಧಾರವನ್ನು ಪರಿಶೀಲಿಸಬೇಕು’’ ಎಂದು ಮನವಿ ಮಾಡಿದ್ದಾರೆ.
2017ರಿಂದ ಬಳಕೆಗೆ ಬಂದ ಟಿಕ್ ಟಾಕ್ 2006ರಲ್ಲಿ ಬಂದ ಫೇಸ್ ಬುಕ್ ಗೆ ಪ್ರತಿಸ್ಪರ್ಧಿಯಾಗಿ ಬೆಳೆದಿತ್ತು. ಚೀನಾ ಹೊರತುಪಡಿಸಿದ್ರೆ ಭಾರತದಲ್ಲೇ ಹೆಚ್ಚು ಬಳಕೆ ಆಗ್ತಿತ್ತು. ಮೊಬೈಲ್ ಅನಲಿಟಿಕ್ಸ್ ಕಂಪನಿ ಅನ್ನಿ ಪ್ರಕಾರ 2019ರಲ್ಲಿ ಭಾರತೀಯರು ಸುಮಾರು 555 ಕೋಟಿ ಗಂಟೆಗಳ ಕಾಲ ಟಿಕ್ ಟಾಕ್ ನೋಡಿದ್ದರು! ಭಾರತದಲ್ಲಿ ಜನಸಂಖ್ಯೆ ಹೆಚ್ಚಿದ್ದು, ಬಳಕೆದಾರರೂ ಹೆಚ್ಚಿದ್ದರು. ಹಾಗಾಗಿ ಭಾರತ ಪ್ರಮುಖ ಆದಾಯದ ಮೂಲವಾಗಿತ್ತು. 2019ರ ಡಿಸೆಂಬರ್ ವೇಳೆ ಭಾರತದಲ್ಲಿ ಒಟ್ಟು 8,1 ಕೋಟಿ ಜನ ಭಾರತದಲ್ಲಿ ಟಿಕ್ ಟಾಕ್ ಬಳಸುತ್ತಿದ್ದರು. ಕಳೆದ ಡಿಸೆಂಬರ್ ತ್ರೈಮಾಸಿಕದಲ್ಲಿ 25 ಕೋಟಿ ಆದಾಯಗಳಿಸಿದ್ದ ಟಿಕ್ ಟಾಕ್ ಜುಲೈ –ಸೆಪ್ಟೆಂಬರ್ ಅವಧಿಯಲ್ಲಿ 100 ಕೋಟಿ ರೂ ಆದಾಯದ ಗುರಿ ಹೊಂದಿತ್ತು.
ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!
ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ
ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್
ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!
Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!
ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!
ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!
ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!
ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?
ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ
ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!
ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!
ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?
RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು
ನಿತ್ಯ ಭವಿಷ್ಯ : ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?
ಜಿಮ್ನಾಸ್ಟಿಕ್ ದೀಪಾ ಲೈಫ್ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು
ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?
SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು
ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!
ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್
ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!
ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!
ಈ ವ್ಯಕ್ತಿಗೆ 46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!
ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..
146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!
ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ
ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ
ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?
ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !
ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ
ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್ – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?
ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!
ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!
‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!
ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್
ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!
IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ
ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!
ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!
ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!
ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!
ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ
ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!
ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ
“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ
ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..!
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!