No menu items!
15.2 C
Munich
Wednesday, April 29, 2026

ಟಿಪ್ಪು ಬೇಸಿಗೆ ಅರಮನೆ ಬಂದ್

Must read

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಿನ್ನೆಲೆ ಪ್ರವಾಸಿ ತಾಣವಾದ ಟಿಪ್ಪು ಬೇಸಿಗೆ ಅರಮನೆ ಬಂದ್ ಮಾಡಲಾಗಿದೆ. ಸಂಕೀರ್ತನಾ ಯಾತ್ರೆ ಸಾಗುವ ಮಾರ್ಗ ಮಧ್ಯೆ ಇರುವ ಟಿಪ್ಪು ಬೇಸಿಗೆ ಅರಮನೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಲಾಗಿದೆ.

ಪ್ರಮುಖ ಪ್ರವಾಸಿ ತಾಣಗಳಲ್ಲಿ ಟಿಪ್ಪು ಬೇಸಿಗೆ ಅರಮನೆ ಕೂಡ ಒಂದಾಗಿದ್ದು, ಇಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನ ಟಿಪ್ಪು ಬೇಸಿಗೆ ಅರಮನೆ ಮುಂದೆ ಬ್ಯಾರಿಕೇಡ್ ಹಾಕಿ‌ ಪೊಲೀಸರು ಬಿಗಿ ಭದ್ರತೆ ಮಾಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article