ತಿರುಪತಿಗೆ ಹೋಗುವವರಿಗೆ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನಿಂದ ತಿರುಪತಿಗೆ ಕೆಎಸ್‌ಆರ್​ಟಿಸಿ ಪ್ಯಾಕೇಜ್ ಪ್ರವಾಸದ ಆಫರ್ ಘೋಷಿಸಿದೆ. ತಿರುಪತಿ ದರ್ಶನ ಮಾಡಬಯಸುವವರು ಈ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ. ತಿರುಪತಿ ವೆಂಕಟೇಶ್ವರನ ದರ್ಶನ ಪಡೆಯಲು ಕೆಎಸ್​ಆರ್​ಟಿಸಿ ಈ ಪ್ಯಾಕೇಜ್ ಪ್ರವಾಸ ಆರಂಭಿಸಿದೆ. ಐರಾವತ್ ಮಲ್ಟಿ ಆಕ್ಸೆಲ್ ಬಸ್​ನಲ್ಲಿ ತಿರುಪತಿಗೆ ಹೋಗಬಹುದಾಗಿದೆ.

 

ಅಲ್ಲದೇ ಗೈಡ್ ಸೌಲಭ್ಯ, ಹೋಟೆಲ್​ನಲ್ಲಿ ಫ್ರೆಶ್‌ಅಪ್ ಆಗುವ ಸೌಲಭ್ಯ, ಶ್ರೀ ಪದ್ಮಾವತಿ ದೇವಸ್ಥಾನ ದರ್ಶನ, ತಿಂಡಿ, ತಿರುಪತಿ-ತಿರುಮಲ ಪ್ರಯಾಣ, ಶೀಘ್ರ ದರ್ಶನ ಮತ್ತು ಊಟದ ಸೌಲಭ್ಯಗಳನ್ನು ಈ ಪ್ಯಾಕೇಜ್ ಒಳಗೊಂಡಿದೆ. ಬೆಂಗಳೂರಿನಿಂದ ರಾತ್ರಿ 10 ಗಂಟೆಗೆ ತಿರುಪತಿ ಪ್ಯಾಕೇಜ್ ಪ್ರವಾಸದ ಬಸ್ ಹೊರಡಲಿದೆ. ತಿರುಪತಿ ಪ್ಯಾಕೇಜ್ ಪ್ರಯಾಣಿಕರು ಕಡ್ಡಾಯವಾಗಿ ಬೆಂಗಳೂರು ಮತ್ತು ಹೊರವಲಯದಿಂದ ಪ್ರಯಾಣಿಸಬೇಕು. ತಿರುಪತಿಯಲ್ಲಿ ಅಥವಾ ಸ್ಥಳಗಳ ನಡುವಿನ ಮಾರ್ಗದಲ್ಲಿ ಪ್ಯಾಕೇಜ್ ಕಾರ್ಯಕ್ರಮಕ್ಕೆ ಸೇರಲು ಯಾವುದೇ ಪ್ರಯಾಣಿಕರಿಗೆ ಅನುಮತಿ ಇಲ್ಲ. ಈ ನಿಟ್ಟಿನಲ್ಲಿ ಪ್ರಯಾಣಿಕರು ಸಹಕರಿಸಬೇಕಾಗಿ ಕೆಎಸ್‌ಆರ್​ಟಿಸಿ ವಿನಂತಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ...

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ ಬೆಂಗಳೂರು:...

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ ಬೆಂಗಳೂರು: ರಾಜ್ಯದಲ್ಲಿ...

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ...