ಟಿಎಂಸಿ ಸರ್ಕಾರಕ್ಕೆಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಬೇಕಿದೆ: ಪ್ರಧಾನಿ ಮೋದಿ

Date:

ಟಿಎಂಸಿ ಸರ್ಕಾರಕ್ಕೆಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಬೇಕಿದೆ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ: ಟಿಎಂಸಿ ಸರ್ಕಾರಕ್ಕೆಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಬೇಕಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಪಶ್ಚಿಮ ಬಂಗಾಳ ಸರಣಿ ಬಿಕ್ಕಟ್ಟಿನಿಂದ ಬಳಲುತ್ತಿದೆ. ಜನರಿಗೆ ‘ನಿರ್ಮಾಮ್​ ಸರ್ಕಾರ’ ಬೇಡವಾಗಿದೆ. ಅವರಿಗೆ ಬದಲಾವಣೆ ಮತ್ತು ಉತ್ತಮ ಆಡಳಿತ ಬೇಕಿದೆ. ಬಂಗಾಳಿ ಜನರಿಗೆ ಕ್ರೂರ ಮತ್ತು ಭ್ರಷ್ಟಾಚಾರ ಸರ್ಕಾರ ಬೇಕಾಗಿಲ್ಲ ಎಂದು ಹೇಳಿದರು.

ಹಿಂಸಾಚಾರ ಮತ್ತು ಕಾನೂನು ಅವ್ಯವಸ್ಥೆ ಸಮಾಜವನ್ನು ಹರಿದು ಹಾಕುತ್ತಿದೆ. ಅಪರಾಧ ಕೃತ್ಯಗಳಿಂದಾಗಿ ತಾಯಂದಿರು ಮತ್ತು ಸಹೋದರಿಯರಲ್ಲಿ ಅಭದ್ರತೆ ಕಾಡುತ್ತಿದೆ. ಬಂಗಾಳದ ಮೂರನೇ ಬಿಕ್ಕಟ್ಟು ಯುವ ಜನತೆಯನ್ನು ಕಾಡುವ ನಿರುದ್ಯೋಗ, ಅವಕಾಶಗಳ ಕೊರತೆ. ನಾಲ್ಕನೇಯದು ವ್ಯವಸ್ಥೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ. ಐದನೇ ಬಿಕ್ಕಟ್ಟು ಆಡಳಿತ ಪಕ್ಷದ ತಮ್ಮ ಲಾಭಕ್ಕಾಗಿ ಮಾಡುತ್ತಿರುವ ರಾಜಕೀಯ. ಇದರಿಂದ ಬಡವರು ಸರಿಯಾದ ಸೌಲಭ್ಯ ಸಿಗದೇ ಬಳಲುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...