ಪೊಲೀಸರೇ ಇದೆಂಥಾ ನ್ಯಾಯ ಸ್ವಾಮಿ…?

Date:

ಎರಡು ದಿನದ ಹಿಂದೆ ತುಮಕೂರು ವಿಶ್ವವಿದ್ಯಾಲಯದ ಮುಂದೆ ಯುವಕರು ಹಾಗೂ ಪೊಲೀಸರ ನಡುವೆ ಗಲಾಟೆ ಆಗಿತ್ತು. ಯುವಕ ಪೊಲೀಸ್ ಕೊರಳುಪಟ್ಟಿ ಹಿಡಿದುಕೊಂಡಿದ್ದ…! ಗಲಾಟೆ ಯಾವ ವಿಚಾರಕ್ಕೆ ಆಯ್ತೋ ಎನ್ನೋದಕ್ಕಿಂತ ಯುವಕ ಅಧಿಕಾರಿಯನ್ನು ಮುಟ್ಟಿದ್ದು ತಪ್ಪೇ.. ಆ ಸ್ಟೋರಿ ಬಿಟ್ಟಾಕಿ.. ಈ ಹೊಸದೊಂದು ವೀಡಿಯೋ ವೈರಲ್ ಆಗಿದೆ..! ತುಮಕೂರಲ್ಲಿ ಪೊಲೀಸರು ಒಬ್ಬರಿಗೊಂದು ನ್ಯಾಯ, ಇನ್ನೊಬ್ಬರಿಗೊಂದು ನ್ಯಾಯ ನೀಡ್ತಿದ್ದಾರೆ ಎನ್ನೋದು ಈ ವೀಡಿಯೋದಿಂದ ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಹೆಲ್ಮೆಟ್ ಹಾಕದಿದ್ದ ಯುವಕರನ್ನು ತಡೆದು ಅವರಿಂದ ಹಣ ಕಟ್ಟಿಸಿಕೊಂಡ ಪೊಲೀಸರು, ಇನ್ನೊಬ್ಬ ವ್ಯಕ್ತಿಯನ್ನು ಹಾಗೇ ಬಿಟ್ಟು ಕಳುಹಿಸಿದ್ದಾರೆ…! ಇದನ್ನು ಪ್ರಶ್ನಿಸಿದ ಯುವಕನಿಗೆ ಅದನ್ನು ಕೇಳೋಕೇ ನೀನ್ಯಾರು ಎಂದು ಉಡಾಫೆ ಉತ್ತರವನ್ನು ನೀಡಿದ್ದಾರೆ…! ಆ ವೀಡಿಯೋವನ್ನು ನೀವೇ ನೋಡಿ…

 

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...