ಪೊಲೀಸರೇ ಇದೆಂಥಾ ನ್ಯಾಯ ಸ್ವಾಮಿ…?

Date:

ಎರಡು ದಿನದ ಹಿಂದೆ ತುಮಕೂರು ವಿಶ್ವವಿದ್ಯಾಲಯದ ಮುಂದೆ ಯುವಕರು ಹಾಗೂ ಪೊಲೀಸರ ನಡುವೆ ಗಲಾಟೆ ಆಗಿತ್ತು. ಯುವಕ ಪೊಲೀಸ್ ಕೊರಳುಪಟ್ಟಿ ಹಿಡಿದುಕೊಂಡಿದ್ದ…! ಗಲಾಟೆ ಯಾವ ವಿಚಾರಕ್ಕೆ ಆಯ್ತೋ ಎನ್ನೋದಕ್ಕಿಂತ ಯುವಕ ಅಧಿಕಾರಿಯನ್ನು ಮುಟ್ಟಿದ್ದು ತಪ್ಪೇ.. ಆ ಸ್ಟೋರಿ ಬಿಟ್ಟಾಕಿ.. ಈ ಹೊಸದೊಂದು ವೀಡಿಯೋ ವೈರಲ್ ಆಗಿದೆ..! ತುಮಕೂರಲ್ಲಿ ಪೊಲೀಸರು ಒಬ್ಬರಿಗೊಂದು ನ್ಯಾಯ, ಇನ್ನೊಬ್ಬರಿಗೊಂದು ನ್ಯಾಯ ನೀಡ್ತಿದ್ದಾರೆ ಎನ್ನೋದು ಈ ವೀಡಿಯೋದಿಂದ ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಹೆಲ್ಮೆಟ್ ಹಾಕದಿದ್ದ ಯುವಕರನ್ನು ತಡೆದು ಅವರಿಂದ ಹಣ ಕಟ್ಟಿಸಿಕೊಂಡ ಪೊಲೀಸರು, ಇನ್ನೊಬ್ಬ ವ್ಯಕ್ತಿಯನ್ನು ಹಾಗೇ ಬಿಟ್ಟು ಕಳುಹಿಸಿದ್ದಾರೆ…! ಇದನ್ನು ಪ್ರಶ್ನಿಸಿದ ಯುವಕನಿಗೆ ಅದನ್ನು ಕೇಳೋಕೇ ನೀನ್ಯಾರು ಎಂದು ಉಡಾಫೆ ಉತ್ತರವನ್ನು ನೀಡಿದ್ದಾರೆ…! ಆ ವೀಡಿಯೋವನ್ನು ನೀವೇ ನೋಡಿ…

 

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...