ತುಂಗಾಭದ್ರಾ ನದಿಯಲ್ಲಿ ಕೊಚ್ಚಿ ಹೋದ ಅಪ್ಪ-ಮಗ

Date:

ಅಪ್ಪ-ಮಗ ತುಂಗಾಭದ್ರಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದೆ. ತುಂಗಭದ್ರಾ ನದಿ ತೀರದಲ್ಲಿ ಮರಳು ತುಂಬುವ ವೇಳೆ ಏಕಾಏಕಿ ನದಿ ನೀರು ಹೆಚ್ಚಾದ ಪರಿಣಾಮ ಈ ಘಟನೆ ಸಂಭವಿಸಿದೆ.
ಸಿರಗುಪ್ಪದ ರಫೀಕ್ (32) ಹಾಗೂ ಇವರ ಮಗ ಇಸಾಕ್ (7) ನೀರುಪಾಲಾದ ನತದೃಷ್ಟಗಳು.
ಇಂದು ಬೆಳಗಿನ ಜಾವ ಇವರು ಮರಳು ತುಂಬಲು ಎತ್ತಿ‌ನ ಬಂಡಿಯಲ್ಲಿ ಬಂದಿದ್ದರು. ಮರಳು ತುಂಬುವಾಗ ನೀರಿನ‌ ಹರಿವು ಹೆಚ್ಚಿದ್ದರಿಂದ ಕೊಚ್ಚಿ ಹೋಗಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...