ಇದು ಪ್ರಧಾನಿ ನರೇಂದ್ರ ಮೋದಿ ಬಂದ ರಸ್ತೆ ಅಲ್ಲಾ ಪಕ್ಕದ ರಸ್ತೆ !

Date:

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದುರಸ್ತಿಪಡಿಸಿದ ರಸ್ತೆ ಎರಡೇ ದಿನಕ್ಕೆ ಹಾಳಾಗಿರುವ ಸಂಗತಿ ದೇಶವ್ಯಾಪಿ ಸುದ್ದಿಯಾಗಿತ್ತು. ಈ ಸಂಬಂಧ ತನಿಖೆ ನಡೆಸಿರುವ ಬಿಬಿಎಂಪಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.”ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಮಂತ್ರಿಗಳು ಓಡಾಡಿಲ್ಲ.

 

 

ಅದು ಪಕ್ಕದ ರಸ್ತೆಯಾಗಿತ್ತು. ಆ ಪ್ರದೇಶ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿತ್ತು” ಎಂದು ಸ್ಪಷ್ಟನೆ ನೀಡಿದರು. ಪ್ರಧಾನಿ ಸಂಚರಿಸಿದ ಜ್ಞಾನಭಾರತಿ, ಮರಿಯಪ್ಪನಪಾಳ್ಯ ರಸ್ತೆಯಲ್ಲಿ ಗುಂಡಿ ಉಂಟಾಗಿಲ್ಲ. ಆದರೆ, ಅದಕ್ಕೆ ಸಮೀಪದ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...