ಇದು ಪ್ರಧಾನಿ ನರೇಂದ್ರ ಮೋದಿ ಬಂದ ರಸ್ತೆ ಅಲ್ಲಾ ಪಕ್ಕದ ರಸ್ತೆ !

Date:

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದುರಸ್ತಿಪಡಿಸಿದ ರಸ್ತೆ ಎರಡೇ ದಿನಕ್ಕೆ ಹಾಳಾಗಿರುವ ಸಂಗತಿ ದೇಶವ್ಯಾಪಿ ಸುದ್ದಿಯಾಗಿತ್ತು. ಈ ಸಂಬಂಧ ತನಿಖೆ ನಡೆಸಿರುವ ಬಿಬಿಎಂಪಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.”ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಮಂತ್ರಿಗಳು ಓಡಾಡಿಲ್ಲ.

 

 

ಅದು ಪಕ್ಕದ ರಸ್ತೆಯಾಗಿತ್ತು. ಆ ಪ್ರದೇಶ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿತ್ತು” ಎಂದು ಸ್ಪಷ್ಟನೆ ನೀಡಿದರು. ಪ್ರಧಾನಿ ಸಂಚರಿಸಿದ ಜ್ಞಾನಭಾರತಿ, ಮರಿಯಪ್ಪನಪಾಳ್ಯ ರಸ್ತೆಯಲ್ಲಿ ಗುಂಡಿ ಉಂಟಾಗಿಲ್ಲ. ಆದರೆ, ಅದಕ್ಕೆ ಸಮೀಪದ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...