ಇದು ಪ್ರಧಾನಿ ನರೇಂದ್ರ ಮೋದಿ ಬಂದ ರಸ್ತೆ ಅಲ್ಲಾ ಪಕ್ಕದ ರಸ್ತೆ !

Date:

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದುರಸ್ತಿಪಡಿಸಿದ ರಸ್ತೆ ಎರಡೇ ದಿನಕ್ಕೆ ಹಾಳಾಗಿರುವ ಸಂಗತಿ ದೇಶವ್ಯಾಪಿ ಸುದ್ದಿಯಾಗಿತ್ತು. ಈ ಸಂಬಂಧ ತನಿಖೆ ನಡೆಸಿರುವ ಬಿಬಿಎಂಪಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.”ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಮಂತ್ರಿಗಳು ಓಡಾಡಿಲ್ಲ.

 

 

ಅದು ಪಕ್ಕದ ರಸ್ತೆಯಾಗಿತ್ತು. ಆ ಪ್ರದೇಶ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿತ್ತು” ಎಂದು ಸ್ಪಷ್ಟನೆ ನೀಡಿದರು. ಪ್ರಧಾನಿ ಸಂಚರಿಸಿದ ಜ್ಞಾನಭಾರತಿ, ಮರಿಯಪ್ಪನಪಾಳ್ಯ ರಸ್ತೆಯಲ್ಲಿ ಗುಂಡಿ ಉಂಟಾಗಿಲ್ಲ. ಆದರೆ, ಅದಕ್ಕೆ ಸಮೀಪದ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...