ಭಾರತಕ್ಕೆ ಕಾದಿದೆ ಅಪಾಯ!?

Date:

ಭಾರತಕ್ಕೆ ಭಾರೀ ಚಂಡಮಾರುತದಿಂದ ಅಪಾಯ ಸೃಷ್ಠಿಯಾಗುವ ಭೀತಿ ಎದುರಾಗಿದೆ.

ಅಮೆರಿಕಾ ಮತ್ತು ಚೀನಾ ದೇಶಗಳು ಈ ಚಂಡಮಾರುತದಿಂದ ನಲುಗುತ್ತಿವೆ. ಇದೀಗ ಇದರಿಂದ ಭಾರತಕ್ಕೂ ಅಪಾಯದ ಮುನ್ಸೂಚನೆ ಎದುರಾಗಿದೆ.


ಚೀನಾದ ಡೆಲ್ಟಾ ನದಿ ಉಕ್ಕಿದರೆ,ಅದರ ಅನೇಕ ಉಪನದಿಗಳು ಬ್ರಹ್ಮಪುತ್ರ ನದಿ ಸೇರೋದ್ರಿಂದ ಭಾರತಕ್ಕೆ ತೊಂದರೆ ಇದೆ ಎನ್ನಲಾಗಿದೆ.
ಒರಿಸ್ಸಾ, ಮೇಘಾಲಯ, ಅಸ್ಸಾಂ ,‌ಮಣಿಪುರ, ಅರುಣಾಚಲ ಪ್ರದೇಶ ರಾಜ್ಯಗಳಿಗೆ ತೊಂದರೆ ಎದುರಾಗುವ ಆತಂಕ ಇದೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...