ಬಂದ್ ಬಿಸಿಯಲ್ಲಿ ಬಂಗಾರಪ್ಪ ಅವರನ್ನು ನೆನೆದ ಕುಡುಕರು‌…!

Date:

ತೈಲ ಬೆಲೆ ಏರಿಕೆ ಖಂಡಿಸಿ ನಡೆದಿರುವ ಭಾರತ್ ಬಂದ್ ಬಿಸಿ ಕುಡುಕರಿಗೂ ತಟ್ಟಿದೆ…! ಬಂದ್ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಊಟ ಸಿಗದ ಕುಡುಕರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ನೆನೆದಿದ್ದಾರೆ…!

ಉಡುಪಿಯಲ್ಲಿ ಹೋಟೆಲ್ ಗಳೆಲ್ಲಾ ಬಂದ್ ಆಗಿದ್ದು, ಸಿಟಿ ಬಸ್ ನಿಲ್ದಾಣದ ಬಳಿ ಐದಾರು ಕುಡುಕರು‌ ಊಟ ಸಿಗದೆ ಹೊಟ್ಟೆ ಹಸಿವಿನಿಂದ ಗೋಳಾಡುತ್ತಿದ್ದು, ಬಂಗಾರಪ್ಪ ಅವರನ್ನ ನೆನೆಪು ಮಾಡಿಕೊಂಡಿದ್ದಾರೆ.
ಹೋಟೆಲ್, ಅಂಗಡಿ ತೆರೆದು ಊಟ ಕೊಡುವಂತೆ ಅಂಗಲಾಚಿರುವ ಕುಡುಕರು ರಂಪಾಟ ಮಾಡಿದರು.
ದಿವಂಗತ ಬಂಗಾರಪ್ಪ ಅವರನ್ನು ನೆನಪು ಮಾಡಿಕೊಂಡ ಅವರು, ನಮ್ಮ ಬಂಗಾರಪ್ಪನವರ ಕಾಲದಲ್ಲಿ ಹೀಗಿರಲಿಲ್ಲ. ಎಲ್ಲವೂ ಚೆನ್ನಾಗಿತ್ತು ಅಂತ ಸ್ಮರಿಸಿದರು…!

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...