ಉಪೇಂದ್ರ ನಿರ್ದೇಶನದ “UI” ಸಿನಿಮಾಗೆ ಇಂದು ಮುಹೂರ್ತ

Date:

ಬೆಂಗಳೂರು : ಕನ್ನಡ ಚಿತ್ರರಂಗದ ನಟ ಉಪೇಂದ್ರ ನಿರ್ದೇಶನದ “UI” ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಕಿಚ್ಚ ಸುದೀಪ್​​​​​​​​ ಕ್ಲಾಪ್​ ಮಾಡಿ ಮುಹೂರ್ತ ನೆರವೇರಿಸಿದ್ದಾರೆ. ರಿಯಲ್​​ ಸ್ಟಾರ್​​ ಉಪೇಂದ್ರ ಹೊಸ ಗೆಟಪ್​​ನಲ್ಲಿ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಮಾಡಿ ಕ್ಲಾಪ್​ ಮಾಡಲಾಗಿದೆ. ನಟ ಶಿವರಾಜ್​ಕುಮಾರ್​​​, ಗೀತಾ ಶಿವರಾಜ್​ಕುಮಾರ್, ಡಾಲಿ ಧನಂಜಯ್​​​, ನಟ ವಸಿಷ್ಟ ಸೇರಿ ಹಲವರು ಸಾಥ್​​ ನೀಡಿದ್ದಾರೆ. ಉಪೇಂದ್ರ ಬಿಳಿ ಪಂಚೆಯುಟ್ಟು, ಗೋವಿಂದನ ತಿಲಕವಿಟ್ಟು ಡಿಫರೆಂಟ್​ ಆಗಿ ಕಾಣಿಸಿಕೊಂಡರು..

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...