ಬೆಂಗಳೂರು : ಕನ್ನಡ ಚಿತ್ರರಂಗದ ನಟ ಉಪೇಂದ್ರ ನಿರ್ದೇಶನದ “UI” ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಕಿಚ್ಚ ಸುದೀಪ್ ಕ್ಲಾಪ್ ಮಾಡಿ ಮುಹೂರ್ತ ನೆರವೇರಿಸಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಹೊಸ ಗೆಟಪ್ನಲ್ಲಿ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಮಾಡಿ ಕ್ಲಾಪ್ ಮಾಡಲಾಗಿದೆ. ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ಡಾಲಿ ಧನಂಜಯ್, ನಟ ವಸಿಷ್ಟ ಸೇರಿ ಹಲವರು ಸಾಥ್ ನೀಡಿದ್ದಾರೆ. ಉಪೇಂದ್ರ ಬಿಳಿ ಪಂಚೆಯುಟ್ಟು, ಗೋವಿಂದನ ತಿಲಕವಿಟ್ಟು ಡಿಫರೆಂಟ್ ಆಗಿ ಕಾಣಿಸಿಕೊಂಡರು..
Latest article
ಪ್ರಜ್ವಲ್ ಕೃತ್ಯಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿದ್ದರೂ ಟಿಕೆಟ್ ನೀಡಿದ್ದಾರೆ !
ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಜಿ ಪರಮೇಶ್ವರ್ ರಾಜೀನಾಮೆ ಕೊಡಬೇಕೆಂದು ಅವರು ಹೇಳುತ್ತಿದ್ದಾರೆ, ಅಸಲಿಗೆ ರಾಜೀನಾಮೆ ಕೊಡಬೇಕಿರುವುದು ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಮತ್ತು ಸೂರಜ್ ರೇವಣ್ಣ; ನಮ್ಮ ಮನೆ ಮಗನಿಂದ...
ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !
ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಸಿಎಂ, ಡಿಸಿಎಂ ಕಾರಣ !
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ...