ಪೇಜಾವರ ಶ್ರೀ ಗಳ ಆರೋಗ್ಯ ವಿಚಾರಿಸಿದ ಸಚಿವೆ

Date:

ಕೇಂದ್ರ ಸಚಿವೆ‌ ಉಮಾಭಾರತಿ‌‌ ಅವರು ಪೇಜಾವರದ ವಿಶ್ವೇಶ್ವತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಅಪಘಾತ ಸುದ್ದಿ ಕೇಳಿ‌ ‌ಮಠಕ್ಕೆ‌ ಆಗಮಿಸಿದ ಕೇಂದ್ರ ನೀರಾವರಿ‌ ಸಚಿವೆ ಸ್ವಾಮೀಜಿ ಅವರ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ‌ಪಡೆದ್ರು.
ಪಂಚಮ ಪರ್ಯಾಯ ಮುಗಿಸಿ‌‌ ಸರ್ವಜ್ಞ ಪೀಠದಿಂದ ಏಳುವ‌ ಸಂದರ್ಭದಲ್ಲಿ ತಾವು ಪಾಲ್ಗೊಳ್ಳಲು‌ ಸಾಧ್ಯವಾಗದೇ‌‌ ಇರೋದಕ್ಕೆ‌ ಕ್ಷಮೆ ಯಾಚಿಸಿದ್ರು.
ಉಮಾಭಾರತಿಯವರು‌ 1992ರ ನವೆಂಬರ್ 17ರಂದು ಪೇಜಾವರ ಶ್ರೀಗಳಿಂದ ಸನ್ಯಾಸ‌ ದೀಕ್ಷೆ ಪಡೆದಿದ್ದರು.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...