ಪೇಜಾವರ ಶ್ರೀ ಗಳ ಆರೋಗ್ಯ ವಿಚಾರಿಸಿದ ಸಚಿವೆ

Date:

ಕೇಂದ್ರ ಸಚಿವೆ‌ ಉಮಾಭಾರತಿ‌‌ ಅವರು ಪೇಜಾವರದ ವಿಶ್ವೇಶ್ವತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಅಪಘಾತ ಸುದ್ದಿ ಕೇಳಿ‌ ‌ಮಠಕ್ಕೆ‌ ಆಗಮಿಸಿದ ಕೇಂದ್ರ ನೀರಾವರಿ‌ ಸಚಿವೆ ಸ್ವಾಮೀಜಿ ಅವರ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ‌ಪಡೆದ್ರು.
ಪಂಚಮ ಪರ್ಯಾಯ ಮುಗಿಸಿ‌‌ ಸರ್ವಜ್ಞ ಪೀಠದಿಂದ ಏಳುವ‌ ಸಂದರ್ಭದಲ್ಲಿ ತಾವು ಪಾಲ್ಗೊಳ್ಳಲು‌ ಸಾಧ್ಯವಾಗದೇ‌‌ ಇರೋದಕ್ಕೆ‌ ಕ್ಷಮೆ ಯಾಚಿಸಿದ್ರು.
ಉಮಾಭಾರತಿಯವರು‌ 1992ರ ನವೆಂಬರ್ 17ರಂದು ಪೇಜಾವರ ಶ್ರೀಗಳಿಂದ ಸನ್ಯಾಸ‌ ದೀಕ್ಷೆ ಪಡೆದಿದ್ದರು.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...